ನೋಟ್ ಬ್ಯಾನ್ ಒಂದು ಐತಿಹಾಸಿಕ ಕ್ರಮ: ಅರುಣ್ ಜೇಟ್ಲಿ

Webdunia
ಮಂಗಳವಾರ, 7 ನವೆಂಬರ್ 2017 (16:51 IST)
ನವದೆಹಲಿ: ನೋಟ್ ಬ್ಯಾನ್ ಒಂದು ಐತಿಹಾಸಿಕ ಕ್ರಮ. ಇದರಿಂದ ಉಗ್ರರಿಗೆ ಫಂಡಿಂಗ್ ಮಾಡುವುದಕ್ಕೆ ಲಗಾಮು ಬಿದ್ದಿದೆ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.

ನೋಟ್ ಬ್ಯಾನ್ ಗೆ ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನೋಟು ನಿಷೇಧದಿಂದ ಬ್ಯಾಂಕ್ ಗಳಿಗೆ ಹಣ ಹರಿದು ಬಂದಿದೆ. ನಕಲಿ ಕಂಪನಿಗಳನ್ನು ಪತ್ತೆ ಹಚ್ಚಲು ಅನುಕೂಲವಾಯ್ತು. ಮುಖ್ಯವಾಗಿದೆ ಉಗ್ರರಿಗೆ ಫಂಡಿಂಗ್ ಮಾಡುವುದಕ್ಕೆ ಲಗಾಮು ಬಿದ್ದಿದೆ ಎಂದರು.

ಕಪ್ಪುಹಣ ನಿಗ್ರಹಕ್ಕೆ ನೋಟ್ ಬ್ಯಾನ್ ನಿಂದ ಅನುಕೂಲವಾಗಿದೆ. ಕ್ಯಾಶ್ ಲೆಸ್  ವ್ಯವಹಾರದಿಂದ ಸ್ವಚ್ಛ ಅರ್ಥವ್ಯವಸ್ಥೆ ಸಾಧ್ಯ. ನೋಟ್ ಬ್ಯಾನ್ ಒಂದು ಲೂಟಿ ಎಂದು ಕಾಂಗ್ರೆಸ್ ಕರೆದಿದೆ. ಲೂಟಿ ಅಂದರೆ 2ಜಿ ಹಗರಣ, ಸಿಡಬ್ಲ್ಯೂಜಿ ಹಗರಣಗಳಲ್ಲಾಗಿದ್ದು ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಅರುಣ್ ಜೇಟ್ಲಿ ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ಕೇವಲ ಒಂದು ಪರಿವಾರದ ಸೇವೆಗಷ್ಟೇ ಸೀಮಿತ. ಆದರೆ ನಾವು ಸೇವೆಗೆ ಹೆಚ್ಚಿನ ಒತ್ತು ನೀಡಿದ್ದೇವೆ ಎಂದು ಜೇಟ್ಲಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ನಾಯಕರ ಮಾತಿಗೆ ರೈತರು ಮರಳಾಗಬೇಡಿ: ಸಿಎಂ ಸಿದ್ದರಾಮಯ್ಯ

ಅದೆಲ್ಲಾ ಯಾವ ಪುರುಷಾರ್ಥಕ್ಕೆ ಎಂದಿದ್ಯಾಕೆ ಎಚ್ ಡಿ ಕುಮಾರಸ್ವಾಮಿ

Meerut Saurabh Rajput Case: ಊರೇ ಬಿಡಲು ಮುಂದಾದ ಆರೋಪಿ ಮುಸ್ಕಾನ್ ಕುಟುಂಬ

ಗಾಲಿಕುರ್ಚಿಯಲ್ಲಿ ಕೂತಿದ್ದ ಪ್ರತೀಕಾ ರಾವಲ್‌ ನೋಡಿ ಮೋದಿ ಏನ್ಮಾಡಿದ್ರೂ ನೋಡಿ

ಬೆಂಗಳೂರು ಎರ್ನಾಕುಲಂ ಸೇರಿದಂತೆ ನಾಲ್ಕು ವಂದೇ ಭಾರತ್ ರೈಲುಗಳಿಗೆ ನರೇಂದ್ರ ಮೋದಿ ಚಾಲನೆ, ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments