Webdunia - Bharat's app for daily news and videos

Install App

ಐಎನ್‌ಡಿಐಎ ಒಕ್ಕೂಟಕ್ಕೆ ಈಗ ಮತ್ತೊಂದು ಸಂಕಷ್ಟ ..!

geetha
ಭಾನುವಾರ, 28 ಜನವರಿ 2024 (18:00 IST)
ಉತ್ತರಪ್ರದೇಶ : ಈಗಾಗಲೇ ಬಿಹಾರದ ನಿತೀಶ್‌ ಕುಮಾರ್‌ ಹಾಗೂ ಪಶ್ಚಿಮ ಬಂಗಾಲದ ಮಮತಾ ಬ್ಯಾನರ್ಜಿ ಐಎನ್‌ಡಿಐಎ ಒಕ್ಕೂಟದಿಂದ ಹಿಂದೆ ಸರಿದಿದ್ದು, 80 ಲೋಕಸಭಾ ಕ್ಷೇತ್ರಗಳಿರುವ ಉತ್ತರಪ್ರದೇಶದಲ್ಲಿ ಈ ಬೆಳವಣಿಗೆ ಕಾಂಗ್ರೆಸ್‌ ಗೆ ಸಂದಿಗ್ದ ತಂದಿರಿಸಿದೆ.  ಐಎನ್‌ಡಿಐಎ ಒಕ್ಕೂಟಕ್ಕೆ ಈಗ ಮತ್ತೊಂದು ಸಂಕಷ್ಟ ಎದುರಾಗಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ   ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ 11 ಕ್ಕಿಂತ ಹೆಚ್ಚು ಸ್ಥಾನಗಳನ್ನು ನೀಡಲು ಸಾಧ್ಯವಿಲ್ಲ ಎಂದು ಅಖಿಲೇಶ್‌ ಯಾದವ್‌ ಹೇಳಿದ್ದಾರೆ. ಜೊತೆಗೆ, 62 ಕ್ಷೇತ್ರಗಳಲ್ಲಿ ಸಮಾಜವಾದಿ ಪಕ್ಷ ಸ್ಪರ್ಧಿಸಲಿದೆ. ಈ ಹೊಂದಾಣಿಕೆಗೆ ಒಪ್ಪದಿದ್ದರೆ ಸ್ವತಂತ್ರವಾಗಿ ಎಲ್ಲ ಕ್ಷೇತ್ರಗಳಲ್ಲೂ ಸ್ಪರ್ಧಿಸಲು ಎಸ್‌ಪಿ ಸಿದ್ದವಾಗಿದೆ ಎಂದು ಅಖಿಲೇಶ್‌ ಗುಡುಗಿದ್ದಾರೆ. 

ಹಿಂದುಳಿದ, ದಲಿತ ಮತ್ತು ಅಲ್ಪಸಂಖ್ಯಾತ ಸಮುದಾಯದಗಳ ಸಮೀಕರಣ ಅನ್ವಯಿಸಿ ನಾವು ಇತಿಹಾಸ ಬದಲಿಸಲಿದ್ದೇವೆ ಎಂದು ನುಡಿದಿರುವ ಅಖಿಲೇಶ್‌ ಯಾದವ್‌, ಆರ್‌ಎಲ್‌ಡಿ ಪಕ್ಷಕ್ಕೆ ಏಳು ಸ್ಥಾನ ನೀಡಲಿದ್ದೇವೆ. ಕಾಂಗ್ರೆಸ್‌ ಗೆ 11 ಸ್ಥಾನ ನೀಡುತ್ತೇವೆ. ಮಿಕ್ಕೆಲ್ಲಾ ಕ್ಷೇತ್ರಗಳಲ್ಲಿ ನಾವು ಸ್ಪರ್ಧಿಸಲಿದ್ದೇವೆ ಎಂದು ನುಡಿದಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಡುಬಿದ್ರಿ ಡೇವಿಡ್ ಹತ್ಯೆ ಪ್ರಕರಣ, ಮಹತ್ವದ ಬೆಳವಣಿಗೆ

ಉಡುಪಿ, ಬಾಳೆಹಣ್ಣುಗಳನ್ನು ಕೃತಕವಾಗಿ ಹಣ್ಣಾಗಿಸಲು ರಾಸಾಯನಿಕ ಬಳಕೆ ಪತ್ತೆ

ಪ್ರೀತಿಸಿ ಮದುವೆಯಾಗಿದ್ದಕ್ಕೆ ಗಂಡನ ಮನೆಯಿಂದ ಕಿರುಕುಳ, ಮಗುವನ್ನು ಉಸಿರುಗಟ್ಟಿಸಿ ಕೊಂದು ಸಾವಿಗೆ ಶರಣಾದ ಮಹಿಳೆ

ಕ್ಲಾಸ್‌ವರ್ಕ್ ಮಾಡದಕ್ಕೆ ಕೆನ್ನೆಗೆ ಬಾರಿಸಿದ ಶಿಕ್ಷಕಿ, ಆಘಾತಗೊಂಡ ತರಗತಿಯಲ್ಲೇ ಉಸಿರು ಚೆಲ್ಲಿದ ಎಲ್‌ಕೆಜಿ ಬಾಲಕ, CCTV Video

ರಾತ್ರಿಯಾದರೂ ಮನೆಸೇರಾದ ಕುಟುಂಬ, ಹುಡುಕಾಟ ನಡೆಸಿದಾಗ ಪತ್ತೆಯಾಗಿದ್ದು, ಕರುಳು ಹಿಂಡುವ ಸ್ಥಿತಿಯಲ್ಲಿ

ಮುಂದಿನ ಸುದ್ದಿ
Show comments