ಲಂಚ ಪಡೆದವರಿಗೆ ಮಾತ್ರವಲ್ಲ ಲಂಚ ಕೊಡುವವರಿಗೂ ಇನ್ನು ಮುಂದೆ ಕಾದಿದೆ ಗೃಹಚಾರ

Webdunia
ಬುಧವಾರ, 1 ಆಗಸ್ಟ್ 2018 (12:37 IST)
ನವದೆಹಲಿ : ದೇಶಾದ್ಯಂತ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಸರಕಾರ 1988'ಕ್ಕೆ ಮಂಡಿಸಿದ್ದ 'ಭ್ರಷ್ಟಾಚಾರ ತಡೆ (ತಿದ್ದುಪಡಿ) ವಿಧೇಯಕಕ್ಕೆ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಸಹಿ ಮಾಡಿದ್ದು, ಇಂದಿನಿಂದ ಈ ಕಾನೂನು ಜಾರಿಗೆ ಬರಲಿದೆ.

ಈ ಹೊಸ ಕಾಯ್ದೆಯ ಪ್ರಕಾರ ಇನ್ನು ಮುಂದೆ ಲಂಚ ಪಡೆದವರಷ್ಟೇ ಅಲ್ಲದೇ, ಲಂಚ ಕೊಟ್ಟವರಿಗೂ ಶಿಕ್ಷೆ ವಿಧಿಸಬಹುದಾಗಿದೆ. ಲಂಚ ಕೊಡುವವನಿಗೆ ಕನಿಷ್ಠ ಮೂರು ವರ್ಷ ಶಿಕ್ಷೆ ನೀಡಲಾಗುವುದು ಇದನ್ನು ಏಳು ವರ್ಷಗಳ ವರೆಗೆ ವಿಸ್ತರಿಸಲು ಅವಕಾಶವಿದೆ.

 

ಈ ಕಾಯ್ದೆಯ ವಿಶೇಷವೆಂದರೆ, ಜನಪ್ರತಿನಿಧಿಗಳು, ಅಧಿಕಾರಿಗಳು ಮತ್ತು ಬ್ಯಾಂಕ್‌ ಅಧಿಕಾರಿಗಳ ವಿರುದ್ಧ ದೂರು ಬಂದ ತಕ್ಷಣ ಸಿಬಿಐ ಸೇರಿದಂತೆ ಯಾವುದೇ ಸಂಸ್ಥೆಗಳು ತನಿಖೆ ಕೈಗೆತ್ತಿಕೊಳ್ಳುವಂತಿಲ್ಲ. ಸಂಬಂಧಪಟ್ಟವರ ಒಪ್ಪಿಗೆ ಪಡೆದ ನಂತರ ತನಿಖೆ ನಡೆಸಬೇಕಾಗುತ್ತದೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಗ್ರಹಾರದಲ್ಲಿ ಅಕ್ರಮ ಹೆಚ್ಚು ಬೆನ್ನಲ್ಲೇ, ಖಡಕ್ ಪೊಲೀಸ್ ಅಧಿಕಾರಿ ಎಂಟ್ರಿ, ಕೈದಿಗಳಿಗೆ ನಡುಕ

ಷಡ್ಯಂತ್ರ ಬಯಲು ಬೆನ್ನಲ್ಲೇ ಮಹತ್ವದ ಪ್ರಕಟಣೆ ಹೊರಡಿಸಿದ ಧರ್ಮಸ್ಥಳ

ರೇಷ್ಮೆ ಬದಲು ಪಾಲಿಸ್ಟರ್ ಶಾಲು ತಿರುಪತಿ ದೇವಸ್ಥಾನದಲ್ಲಿ ಏನಿದು ಹಗರಣ

ಐಪಿಎಲ್ ಪಂದ್ಯವನ್ನು ಬೆಂಗಳೂರಿನಿಂದ ಹೊರಗೆ ಹೋಗಲು ಬಿಡುವುದಿಲ್ಲ: ಶಿವಕುಮಾರ್‌

ದ್ವೇಷ ಭಾಷಣ ಕಾರುವವರಿಗೆ ಮುಂದೈತೆ ಮಾರಿಹಬ್ಬ: ವಿಧಾನಸಭೆಯಲ್ಲಿ ಮಂಡನೆಯಾಯ್ತು ಪ್ರತಿಬಂಧಕ ಮಸೂದೆ

ಮುಂದಿನ ಸುದ್ದಿ
Show comments