Webdunia - Bharat's app for daily news and videos

Install App

ಉತ್ತರ ಪ್ರದೇಶದಲ್ಲಿನ್ನು ಶಾಸಕರು ಶಾಲೆಗಳನ್ನು ದತ್ತು ತೆಗೆದುಕೊಳ್ಳಲೇಬೇಕು!

Webdunia
ಮಂಗಳವಾರ, 27 ಜೂನ್ 2017 (09:06 IST)
ಲಕ್ನೋ: ಪ್ರಧಾನಿ ಮೋದಿಯವರ ಕನಸಿನ ಕೂಸು ಸಂಸದ ಆದರ್ಶ ಗ್ರಾಮ ಯೋಜನೆ. ಅದೇ ಮಾದರಿಯಲ್ಲಿ ಉತ್ತರ ಪ್ರದೇಶದಲ್ಲಿ ಸಿಎಂ ಯೋಗಿ ಆದಿತ್ಯನಾಥ್ ಹಿಂದುಳಿದ ಶಾಲೆಗಳನ್ನು ದತ್ತು ತೆಗೆದುಕೊಂಡು ಅಭಿವೃದ್ಧಿಪಡಿಸುವಂತೆ ಶಾಸಕರಿಗೆ ಆದೇಶಿಸಿದ್ದಾರೆ.

 
ಸಂಸದರು ಹಿಂದುಳಿದ ಗ್ರಾಮಗಳನ್ನು ದತ್ತು ತೆಗೆದುಕೊಂಡು ಸಂಸದರ ನಿಧಿ ಬಳಸಿ ಗ್ರಾಮಗಳಿಗೆ ಸೌಲಭ್ಯ ನೀಡುವ ಯೋಜನೆಯಂತೆಯೇ ಈ ಯೋಜನೆಯೂ ಇದೆ. ಸೌಲಭ್ಯ, ಸೌಕರ್ಯಗಳಲ್ಲಿ ತೀರಾ ಹಿಂದುಳಿದ ಶಾಲೆಗಳನ್ನು ದತ್ತು ತೆಗೆದುಕೊಂಡು ಒಂದು ವರ್ಷದೊಳಗೆ ಅಭಿವೃದ್ಧಿ ಪಡಿಸುವಂತೆ ಸಿಎಂ ಯೋಗಿ ಶಾಸಕರು, ಪಕ್ಷದ ಕಾರ್ಯಕರ್ತರು ಮತ್ತು ಸರ್ಕಾರಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಈ ಮೂಲಕ ಸೌಲಭ್ಯ ವಂಚಿತ ಶಾಲೆಗಳನ್ನು ಗುಣಮಟ್ಟದ ಶಾಲೆಗಳನ್ನಾಗಿಸಿ ಶಿಕ್ಷಣದ ಮಟ್ಟ ಸುಧಾರಿಸುವ ಪ್ರಯತ್ನ ಮಾಡಲಿದ್ದಾರೆ. ಇದೊಂದು ನಿಜಕ್ಕೂ ಆದರ್ಶ ಕಾರ್ಯಕ್ರಮವಾಗಿದ್ದು, ತಳ ಮಟ್ಟದ ಶಿಕ್ಷಣ ಅಭಿವೃದ್ಧಿಗೆ ಪೂರಕವಾಗಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments