Webdunia - Bharat's app for daily news and videos

Install App

‘ಕ್ವಿಟ್ ಇಂಡಿಯಾ ಅಲ್ಲ, ಬಿಜೆಪಿ ಕ್ವಿಟ್ ಇಂಡಿಯಾ’

Webdunia
ಗುರುವಾರ, 10 ಆಗಸ್ಟ್ 2017 (09:19 IST)
ನವದೆಹಲಿ: ಕ್ವಿಟ್ ಇಂಡಿಯಾ ಚಳವಳಿಯ 70 ನೇ ವಾರ್ಷಿಕೋತ್ಸವ ಸಂದರ್ಭದಲ್ಲಿ ಸದುದ್ದೇಶಕ್ಕೆ ಬಳಕೆಯಾಗಬೇಕಿದ್ದ ವೇದಿಕೆ ರಾಜಕೀಯ ಕೆಸರೆರಚಾಟಕ್ಕೆ ವೇದಿಕೆಯಾಗಿದ್ದು ಮಾತ್ರ ವಿಪರ್ಯಾಸವಾಗಿದೆ. ಕಾಂಗ್ರೆಸ್ ಮತ್ತು ಬಿಜೆಪಿ ಸಂಸತ್ತಿನಲ್ಲೇ ಪರೋಕ್ಷವಾಗಿ ಟಾಂಗ್ ಕೊಟ್ಟುಕೊಂಡಿದೆ.

 
ಮೊದಲು ಮಾತನಾಡಿದ ಪ್ರಧಾನಿ ಮೋದಿ ಕ್ವಿಟ್ ಇಂಡಿಯಾ ಚಳವಳಿಯ ಬಗ್ಗೆ ಮಾತನಾಡುವಾಗ ಮೊದಲ ಪ್ರಧಾನಿ ಜವಹರಲಾಲ್ ನೆಹರೂ ಕೈ ಬಿಟ್ಟಿದ್ದರು. ಆ ಬಳಿಕ ಮಾತನಾಡಿದ ಸೋನಿಯಾ ಗಾಂಧಿ ಕೆಲವು ಕೋಮುವಾದಿ ಸಂಘಟನೆಗಳು ಕ್ವಿಟ್ ಇಂಡಿಯಾ ಚಳವಳಿಯನ್ನು ವಿರೋಧಿಸಿತ್ತು ಎನ್ನುವ ಮೂಲಕ ಬಿಜೆಪಿ ಮತ್ತು ಆರ್ ಎಸ್ ಎಸ್ ಗೆ ಪರೋಕ್ಷವಾಗಿ ಟಾಂಗ್ ನೀಡಿದರು.

ಪ.ಬಂಗಾಲದಲ್ಲಿ ಸಿಎಂ ಮಮತಾ ಬ್ಯಾನರ್ಜಿ ಇನ್ನು ಕ್ವಿಟ್ ಇಂಡಿಯಾ ಅಲ್ಲ, ಬಿಜೆಪಿ ಕ್ವಿಟ್ ಇಂಡಿಯಾ ಚಳವಳಿ ಪ್ರಾರಂಭವಾಗಲಿದೆ ಎನ್ನುವ ಮೂಲಕ ಬಿಜೆಪಿ ವಿರೋಧಿ ಘೋಷಣೆ ಮೊಳಗಿಸಿದರು. ಇತ್ತ ರಾಜ್ಯದಲ್ಲೂ ಸಿಎಂ ಸಿದ್ಧರಾಮಯ್ಯ ಕ್ವಿಟ್ ಇಂಡಿಯಾ ಚಳವಳಿಯ ಸ್ಮರಣಾರ್ಥ ನಡೆದ ಜಾಥಾ ಕಾರ್ಯಕ್ರಮದಲ್ಲಿ ರಾಜ್ಯದಿಂದಲೇ ಬಿಜೆಪಿ ಕ್ವಿಟ್ ಇಂಡಿಯಾ ಚಳವಳಿ ಪ್ರಾರಂಭವಾಗಲಿದೆ ಎಂದು ಹೂಂಕರಿಸಿದರು. ಈ ಮೂಲಕ ದೇಶಭಕ್ತಿಯನ್ನು ನೆನಪಿಸುವ ಕಾರ್ಯಕ್ರಮಕ್ಕೆ ರಾಜಕೀಯಕ್ಕೆ ಮೀಸಲಾಗಿದ್ದು ವಿಪರ್ಯಾಸ.

ಇದನ್ನೂ ಓದಿ… ಚೀನಾಗೆ ತಕ್ಕ ಎದಿರೇಟು ಕೊಟ್ಟ ಅರುಣ್ ಜೇಟ್ಲಿ

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

30 ವರ್ಷಗಳಲ್ಲೇ ಇದು ಭೀಕರ ದಾಳಿ: ಪಹಲ್ಗಾಮ್‌ನಲ್ಲಿ ದಾಳಿಯಲ್ಲಿ 27ಕ್ಕೂ ಹೆಚ್ಚು ಪ್ರವಾಸಿಗರು ಸಾವು ಶಂಕೆ

Pehalgam terror attack: ಪ್ಯಾಂಟ್ ಹಿಡಿದೆಳೆದು ಹಿಂದೂ ಎಂದು ಕನ್ ಫರ್ಮ್ ಮಾಡಿ ಕೊಂದೇ ಬಿಟ್ಟ ಉಗ್ರರು

Pehalgam Terror Attack: ಸ್ಥಳಕ್ಕೆ ಅಮಿತ್ ಶಾ ಎಂಟ್ರಿ, ಉಗ್ರರನ್ನು ಸುಮ್ನೇ ಬಿಡಲ್ಲ ಎಂದ ಮೋದಿ

ಉಗ್ರರ ಪೈಶಾಚಿಕ ದಾಳಿಯಲ್ಲಿ ಸಿಲುಕಿದ ಶಿವಮೊಗ್ಗದ ಕುಟುಂಬ: ಕಾಶ್ಮೀರಕ್ಕೆ ರಾಜ್ಯದ ಅಧಿಕಾರಿಗಳ ದೌಡು

ಕಾಶ್ಮೀರದಲ್ಲಿ ಉಗ್ರರ ದಾಳಿಯಲ್ಲಿ ಕರ್ನಾಟಕ ಉದ್ಯಮಿ ಬಲಿ: ಪ್ರವಾಸಕ್ಕೆಂದು ತೆರಳಿದ್ದ ಕುಟುಂಬ

ಮುಂದಿನ ಸುದ್ದಿ
Show comments