Webdunia - Bharat's app for daily news and videos

Install App

ಬಯಲು ಮಲವಿಸರ್ಜನೆ ಮಾಡುವವರ ಜತೆ ಸೆಲ್ಫಿ ಕ್ಲಿಕ್ಕಿಸಿ, ಬಹುಮಾನ ಗೆಲ್ಲಿ

Webdunia
ಬುಧವಾರ, 28 ಡಿಸೆಂಬರ್ 2016 (15:47 IST)
ಬಯಲು ಮಲವಿಸರ್ಜನೆಗೆ ಕಡಿವಾಣ ಹಾಕಿ ಸ್ವಚ್ಛ ಭಾರತ ಆಂದೋಲನವನ್ನು ಸಾಕಾರಗೊಳಿಸಲು ಮಹಾರಾಷ್ಟ್ರದ ಪಂಚಾಯತ್‌ ಒಂದು ವಿನೂತನ ಆಂದೋಲನವನ್ನು ಆರಂಭಿಸಿದೆ. 
ಬಯಲು ಮಲವಿಸರ್ಜನೆ ಮಾಡುತ್ತಿರುವವರ ಜತೆ ಸೆಲ್ಫಿ ಕ್ಲಿಕ್ಕಿಸಿಕೊಂಡಿರುವವರಿಗೆ ಬುಲ್ದಾನಾ ಜಿಲ್ಲೆಯ ಚಂದೋಲ್ ಪಂಚಾಯತ್ 500 ರೂಪಾಯಿ ನಗದು ಬಹುಮಾನವನ್ನು  ಘೋಷಿಸಲಿದೆ, ಎಂದು ಸ್ಥಳೀಯ ಪತ್ರಿಕೆಯೊಂದು ವರದಿ ಮಾಡಿದೆ.  
 
ಪ್ರಧಾನಿ ಅವರ ಮಹಾತ್ವಾಕಾಂಕ್ಷೆಯ 'ಸ್ವಚ್ಛ ಭಾರತ್' ಯೋಜನೆ ಸಾಕಾರಕ್ಕೆ ನಮ್ಮಿಂದಾದ ಕೊಡುಗೆ ನೀಡಲು ತಾವು ಈ ಹೊಸ ಪ್ರಯೋಗವನ್ನು ಮಾಡಲಿದ್ದೇವೆ. ಏಪ್ರಿಲ್ 2017ರಿಂದ ಈ ನಿರ್ಧಾರ ಅನುಷ್ಠಾನಗೊಳ್ಳಲಿದೆ ಎಂದು ಪಂಚಾಯತ್ ಅಧಿಕಾರಿಗಳು ತಿಳಿಸಿದ್ದಾರೆ.
 
ಬಯಲು ಮಲವಿಸರ್ಜನೆ ಮಾಡುವವರಿಗೆ ಮುಜುಗರವನ್ನುಂಟು ಮಾಡುವುದು ಈ ನಡೆಯ ಉದ್ದೇಶ. ಈ ಪ್ರಯೋಗಕ್ಕೆ ಹೆದರಿಯಾದರೂ ಜನರು ಬಯಲು ಬಹಿರ್ದೆಸೆಯನ್ನು ನಿಲ್ಲಿಸುತ್ತಾರೆಂಬುದು ನಮ್ಮ ಆಶಯ ಎಂದು ಸ್ಥಳೀಯರು ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯುದ್ಧದ ಕ್ರೆಡಿಟ್ ದೇಶದ ಎಲ್ಲಾ ಸೈನಿಕರಿಗೆ ಹೋಗಲಿ, ಮೋದಿಗೆ ಯಾಕೆ: ಸಂತೋಷ್ ಲಾಡ್

ಮುಸ್ಲಿಮರು ಬಹುಪತ್ನಿಯರನ್ನು ಹೊಂದಬಹುದು: ಅಲಹಾಬಾದ್ ಕೋರ್ಟ್ ತೀರ್ಪು

India Pakistan:ಪಾಕಿಸ್ತಾನದ ಚೀನಾ ಏರ್ ಡಿಫೆನ್ಸ್ ವ್ಯವಸ್ಥೆಯನ್ನು ಜಾಮ್ ಮಾಡಿದ್ದ ಭಾರತ: ರೋಚಕ ಕಹಾನಿ

Nuclear leak: ಪಾಕಿಸ್ತಾನದ ನ್ಯೂಕ್ಲಿಯರ್ ಸೋರಿಕೆಯಾಗಿಲ್ಲ: ಎಲ್ಲಾ ಸುದ್ದಿ ಸುಳ್ಳು

Arecanut price today: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್, ಇಂದು ಬೆಲೆ ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments