ನಡು ರಸ್ತೆಯಲ್ಲೇ ಎನ್ ಸಿಪಿ ನಾಯಕಿ ಮೇಲೆ ಬಿಜೆಪಿ ಶಾಸಕರ ಬೆಂಬಲಿಗರಿಂದ ಹಲ್ಲೆ

Webdunia
ಸೋಮವಾರ, 3 ಜೂನ್ 2019 (13:13 IST)
ಅಹಮದಾಬಾದ್ : ನಡು ರಸ್ತೆಯಲ್ಲೇ ಎನ್ ಸಿಪಿ ನಾಯಕಿ ಮೇಲೆ ಬಿಜೆಪಿ ಶಾಸಕ ಹಾಗೂ ಬೆಂಬಲಿಗರು ಗೂಂಡಾಗಿರಿ ನಡೆಸಿರುವುದಾಗಿ ತಿಳಿದುಬಂದಿದೆ.




ಬಿಜೆಪಿ ಶಾಸಕ ಬಲರಾಮ್ ತವನಿ ಬೆಂಬಲಿಗರು ಎನ್ ಸಿಪಿ ನಾಯಕಿ ಮೇಲೆ ಎಳೆದಾಡಿ ಹಲ್ಲೆ ಮಾಡಿ ಕಾಲಿನಿಂದ ಒದ್ದಿದ್ದಾರೆ. ಇದಕ್ಕೆ ಸಂಬಂಧಪಟ್ಟ ವಿಡಿಯೋ ವೈರಲ್ ಆಗಿದ್ದು, ಈ ಬಗ್ಗೆ ಶಾಸಕರು ಕ್ಷಮೆ ಕೋರಿದ್ದಾರೆ.


‘ಅನಿರೀಕ್ಷಿತವಾಗಿ ನನ್ನಿಂದ ತಪ್ಪಾಗಿದೆ. ಒಪ್ಪಿಕೊಳ್ಳುತ್ತೇನೆ. ನನ್ನ ಕಚೇರಿಗೆ ಬಂದು ಹಿಂದಿನಿಂದ ಹಲ್ಲೆ  ಮಾಡಿದ್ರು, ಈ ವೇಳೆ ಸಾರ್ವಜನಿಕರು ಮಧ್ಯಪ್ರವೇಶ ಮಾಡಿದ್ರು. ಉದ್ದೇಶಪೂರ್ವಕವಾಗಿ ಮಹಿಳೆ ಮೇಲೆ ಹಲ್ಲೆ ಮಾಡಿಲ್ಲ. ಈ ಬಗ್ಗೆ ಕ್ಷಮೆ ಕೋರುತ್ತೇನೆ  ಎಂದು ಶಾಸಕ ಬಲರಾಮ್ ತವನಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನ್ನದಾತರ ಜೊತೆ ಜನ್ಮದಿನ ಯಾವತ್ತೂ ಮರೆಯಲಾರೆ: ವಿಜಯೇಂದ್ರ

ತಮ್ಮ ಪಕ್ಷದಲ್ಲೇ ಬೇರೆಯವರಿಗೆ ಅವಕಾಶ ಕೊಡದ ಗಾಂಧಿ ಕುಟುಂಬದವರು ಸೇನೆ ಬಗ್ಗೆ ಮಾತನಾಡ್ತಾರೆ: ಬಿಜೆಪಿ ವ್ಯಂಗ್ಯ

ಕರ್ನಾಟಕ ಎಸ್ಎಸ್ಎಲ್ ಸಿ, ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಇಲ್ಲಿದೆ ನೋಡಿ

ದೇವರು ಕೊಟ್ರೂ ಪೂಜಾರಿ ಕೊಡಲಿಲ್ಲ: ಕೇಂದ್ರ ಜಿಎಸ್ ಟಿ ಇಳಿಸಿದ್ದರೆ ನಂದಿನಿ ತುಪ್ಪದ ಬೆಲೆ ಏರಿಸಿದ ಕೆಎಂಎಫ್

ಬ್ರೆಜಿಲ್ ಮಾಡೆಲ್ ಹರ್ಯಾಣದಲ್ಲಿ 22 ಬಾರಿ ವೋಟ್: ರಾಹುಲ್ ಗಾಂಧಿಯಿಂದ ಮತ್ತೊಂದು ಬಾಂಬ್

ಮುಂದಿನ ಸುದ್ದಿ
Show comments