Webdunia - Bharat's app for daily news and videos

Install App

ನಡು ರಸ್ತೆಯಲ್ಲೇ ಎನ್ ಸಿಪಿ ನಾಯಕಿ ಮೇಲೆ ಬಿಜೆಪಿ ಶಾಸಕರ ಬೆಂಬಲಿಗರಿಂದ ಹಲ್ಲೆ

Webdunia
ಸೋಮವಾರ, 3 ಜೂನ್ 2019 (13:13 IST)
ಅಹಮದಾಬಾದ್ : ನಡು ರಸ್ತೆಯಲ್ಲೇ ಎನ್ ಸಿಪಿ ನಾಯಕಿ ಮೇಲೆ ಬಿಜೆಪಿ ಶಾಸಕ ಹಾಗೂ ಬೆಂಬಲಿಗರು ಗೂಂಡಾಗಿರಿ ನಡೆಸಿರುವುದಾಗಿ ತಿಳಿದುಬಂದಿದೆ.




ಬಿಜೆಪಿ ಶಾಸಕ ಬಲರಾಮ್ ತವನಿ ಬೆಂಬಲಿಗರು ಎನ್ ಸಿಪಿ ನಾಯಕಿ ಮೇಲೆ ಎಳೆದಾಡಿ ಹಲ್ಲೆ ಮಾಡಿ ಕಾಲಿನಿಂದ ಒದ್ದಿದ್ದಾರೆ. ಇದಕ್ಕೆ ಸಂಬಂಧಪಟ್ಟ ವಿಡಿಯೋ ವೈರಲ್ ಆಗಿದ್ದು, ಈ ಬಗ್ಗೆ ಶಾಸಕರು ಕ್ಷಮೆ ಕೋರಿದ್ದಾರೆ.


‘ಅನಿರೀಕ್ಷಿತವಾಗಿ ನನ್ನಿಂದ ತಪ್ಪಾಗಿದೆ. ಒಪ್ಪಿಕೊಳ್ಳುತ್ತೇನೆ. ನನ್ನ ಕಚೇರಿಗೆ ಬಂದು ಹಿಂದಿನಿಂದ ಹಲ್ಲೆ  ಮಾಡಿದ್ರು, ಈ ವೇಳೆ ಸಾರ್ವಜನಿಕರು ಮಧ್ಯಪ್ರವೇಶ ಮಾಡಿದ್ರು. ಉದ್ದೇಶಪೂರ್ವಕವಾಗಿ ಮಹಿಳೆ ಮೇಲೆ ಹಲ್ಲೆ ಮಾಡಿಲ್ಲ. ಈ ಬಗ್ಗೆ ಕ್ಷಮೆ ಕೋರುತ್ತೇನೆ  ಎಂದು ಶಾಸಕ ಬಲರಾಮ್ ತವನಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments