ಅರಸಿಕೆರೆಗೆ ಎನ್.ಆರ್.ಸಂತೋಷ್ ಬಿಜೆಪಿ ಅಭ್ಯರ್ಥಿ?

Webdunia
ಶನಿವಾರ, 10 ಅಕ್ಟೋಬರ್ 2020 (20:44 IST)
ರಾಜ್ಯದಲ್ಲಿ ಇದೀಗ ಎರಡು ಕ್ಷೇತ್ರಗಳಲ್ಲಿ ಬೈಎಲೆಕ್ಷನ್ ನಡೆಯುತ್ತಿದೆ.

ಈ ನಡುವೆ ಹಾಸನದ ಅರಸೀಕೆರೆ ಕ್ಷೇತ್ರದಿಂದ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸಿಎಂ ಅವರ ರಾಜಕೀಯ ಕಾರ್ಯದರ್ಶಿ ಎನ್.ಆರ್.ಸಂತೋಷ್ ಸ್ಪರ್ಧಿಸುವ ಕುರಿತು ಚರ್ಚೆಗಳು ಶುರುವಾಗಿವೆ.

ಇದಕ್ಕೆ ಪುಷ್ಠಿ ನೀಡುವಂತೆ ಸಂತೋಶ್ ಅರಸೀಕೆರೆಗೆ ಹೆಚ್ಚಾಗಿ ಭೇಟಿ ನೀಡುತ್ತಿದ್ದು, ಪಕ್ಷ ಸಂಘಟನೆಗೆ ಒತ್ತು ನೀಡಿದ್ದಾರೆ.

ನಾನು ಆಕಾಂಕ್ಷಿಯಲ್ಲ. ಆದರೆ ಪಕ್ಷ ಬಯಸಿದರೆ ಚುನಾವಣೆಗೆ ಸ್ಪರ್ಧೆ ಮಾಡುವೆ ಎಂದು ಬಿ.ಎಸ್.ಯಡಿಯೂರಪ್ಪನವರ ರಾಜಕೀಯ ಕಾರ್ಯದರ್ಶಿಯಾಗಿರುವ ಎನ್.ಆರ್.ಸಂತೋಷ್ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಚಿವ ಈಶ್ವರ್ ಖಂಡ್ರೆ ಆತ್ಮಕ್ಕೆ ಚಿರಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ, ಮುಂದೇನಾಯ್ತು ನೋಡಿ

ಆರ್‌ಎಸ್‌ಎಸ್‌ ದೆವ್ವವಿದ್ದಂತೆ ಎಂದ ಪ್ರಿಯಾಂಕ್ ಖರ್ಗೆ ಪರ ಬ್ಯಾಟ್ ಬೀಸಿದ ಶಿವರಾಜ ತಂಗಡಗಿ

ಮುಸ್ಲಿಂರನ್ನು ಗುರಿಯಾಗಿಸಿ ಗುಂಡು ಹಾರಿಸುತ್ತಿರುವ ಘಟನೆ, ಅಸ್ಸಾಂ ಸಿಎಂ ವಿರುದ್ಧ ಮಹತ್ವದ ತೀರ್ಪು

ತ್ರಿಷಾ ಗುಂಗಿನಿಂದ ವಿಜಯ್ ಆಚೆ ಬರಬೇಕೆಂದ ಬಿಜೆಪಿ ನಾಯಕ ನೈನಾರ್ ವಿರುದ್ಧ ನಟಿ ಗರಂ

ವಿದೇಶಿ ಮಹಿಳೆ, ಹೋಂ ಸ್ಟೆ ಒಡತಿ ಮೇಲೆ ಅತ್ಯಾಚಾರ ಪ್ರಕರಣ: ಅಪರಾಧಿಗಳ ವಿರುದ್ಧ ಮಹತ್ವದ ತೀರ್ಪು

ಮುಂದಿನ ಸುದ್ದಿ
Show comments