Webdunia - Bharat's app for daily news and videos

Install App

ತಿರುಪತಿ ತಿಮ್ಮಪ್ಪನಿಗೆ 1008 ಬಂಗಾರದ ನಾಣ್ಯಗಳ ಹಾರ ಸಮರ್ಪಿಸಿದ ಭಕ್ತ

Webdunia
ಸೋಮವಾರ, 25 ಸೆಪ್ಟಂಬರ್ 2017 (13:16 IST)
ದೇಶದ ಅತ್ಯಂತ ಶ್ರೀಮಂತ ದೈವ ತಿರುಪತಿ ತಿಮ್ಮಪ್ಪನಿಗೆ ಅನಿವಾಸಿ ಭಾರತೀಯನೊಬ್ಬ ಬಂಗಾರದ ನಾಣ್ಯಗಳ ಹಾರವನ್ನ ಸಮರ್ಪಿಸಿದ್ದಾನೆ. `ಸಹಸ್ರ ನಾಮ ಕಸುಲ ಹಾರಂ’ ಎಂದು ಇದನ್ನ ಕರೆಯಲಾಗಿದೆ.
 


ಈ ಹಾರದಲ್ಲಿ ಬರೋಬ್ಬರಿ 1008 ಬಂಗಾರದ ನಾಣ್ಯಗಳಿದ್ದು, 8 ಕೋಟಿ ಮೌಲ್ಯದ ಈ ಹಾರದಲ್ಲಿ 28 ಕೆ.ಜಿ ಬಂಗಾರವಿದೆ. ಅನಿವಾಸಿ ಭಾರತೀಯ ಮಂತೆನಾ ರಾಮಲಿಂಗರಾಜು ಶನಿವಾರ ಈ ಹಾರವನ್ನ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಸಮ್ಮುಖದಲ್ಲಿ ದೇಗುಲಕ್ಕೆ ಸಮರ್ಪಿಸಿದರು.

ವಾರ್ಷಿಕ ಬ್ರಹ್ಮೋತ್ಸವದ ಮೊದಲ ದಿನ ಸಂಪ್ರದಾಯದಂತೆ ಸಿಎಂ ಚಂದ್ರಬಾಬು ನಾಯ್ತು ಸರ್ಕಾರದ ಪರವಾಗಿ ತಿಮ್ಮಪ್ಪನಿಗೆ ರೇಷ್ಮೆ ವಸ್ತ್ರ ಸಮರ್ಪಿಸಿದರು. ಬಳಿಕ ಅವರ ಸಮ್ಮುಖದಲ್ಲೇ ರಾಮಲಿಂಗರಾಜು ಬಂಗಾರದ ಹಾರ ಸಮರ್ಪಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಮತ್ತೆ ಬಲು ದುಬಾರಿ

ಶುಗರ್ ಲೆವೆಲ್ 200 ರ ಒಳಗಿದ್ದರೆ ಮಾತ್ರೆ ತೆಗೆದುಕೊಳ್ಳಬೇಕೇ: ಡಾ ಬಿಎಂ ಹೆಗ್ಡೆ ನೀಡಿದ್ದ ಸಲಹೆಯಿದು

ಸುಜಾತ ಭಟ್ ಉಲ್ಟಾ ಹೊಡೆಯುತ್ತಿದ್ದಂತೇ ಶಾಕಿಂಗ್ ಹೇಳಿಕೆ ನೀಡಿದ ಗಿರೀಶ್ ಮಟ್ಟೆಣ್ಣನವರ್

Dharmasthala case: ಮಾಸ್ಕ್ ಮ್ಯಾನ್ ಅರೆಸ್ಟ್

ಅನನ್ಯಾ ಭಟ್ ನನ್ನ ಮಗಳಲ್ಲ.. ಹೌದೌದು ಮಗಳು ಸುಜಾತ ಭಟ್ ಉಲ್ಟಾ ಪಲ್ಟಾ

ಮುಂದಿನ ಸುದ್ದಿ
Show comments