Webdunia - Bharat's app for daily news and videos

Install App

ಎನ್‌ಡಿಎ ಸರಕಾರದ ಅವಧಿಯಲ್ಲಿ ಕೋಮುಗಲಭೆಗಳಲ್ಲಿ ಇಳಿಕೆ: ರಿಜಿಜು

Webdunia
ಮಂಗಳವಾರ, 1 ಡಿಸೆಂಬರ್ 2015 (15:02 IST)
ಎನ್‌ಡಿಎ ಸರಕಾರದ ಅವಧಿಯಲ್ಲಿ ಕೋಮುಗಲಭೆಗಳು ಗಣನೀಯವಾಗಿ ಇಳಿಮುಖವಾಗಿವೆ ಎಂದು ಕೇಂದ್ರ ಗೃಹಖಾತೆ ರಾಜ್ಯ ಸಚಿವ ಕಿರೆನ್ ರಿಜಿಜು ಲೋಕಸಭೆಗೆ ತಿಳಿಸಿದ್ದಾರೆ.
 
ದೇಶದ ವಿವಿಧ ದೇಶಗಳಲ್ಲಿ ನಡೆಯುತ್ತಿರುವ ಕೋಮುವಾದಿ ಘಟನೆಗಳು ಬಗ್ಗೆ ಪ್ರತಿಕ್ರಿಯೆ ನೀಡಿದ ರಿಜಿಜು, ಕಳೆದ 2013ರಿಂದ ಪ್ರಸಕ್ತ ವರ್ಷದ ಅಕ್ಟೋಬರ್ ತಿಂಗಳವರೆಗೆ ಕೋಮುಘಟನೆಗಳಲ್ಲಿ ಇಳಿಮುಖವಾಗಿದೆ ಎಂದು ಮಾಹಿತಿ ನೀಡಿದ್ದಾರೆ.
 
ಪ್ರಸಕ್ತ ವರ್ಷದ ಅವಧಿಯಲ್ಲಿ ನಾಲ್ಕು ಕೋಮುಘಟನೆಗಳು ನಡೆದಿವೆ. ಆದರೆ, ವಾಸ್ತವಾಂಶವೆಂದರೆ, ಎನ್‌ಡಿಎ ಸರಕಾರ ಅಧಿಕಾರಕ್ಕೆ ಬಂದ ನಂತರ ಸಾಮರಸ್ಯದ ವಾತಾವರಣ ಕಂಡುಬಂದಿದೆ ಎಂದರು.
 
ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ವಿಪಕ್ಷಗಳು ಮತ್ತೆ ಎನ್‌ಡಿಎ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದವು. ವಿಪಕ್ಷಗಳ ಆರೋಪಗಳಿಗೆ ಉತ್ತರಿಸಿದ ರಿಜಿಜು, ಕಳೆದ 2014 ಮತ್ತು 2015ರಲ್ಲಿ ಕೋಮುಘಟನೆಗಳು ಹೆಚ್ಚಾಗಿದ್ದವು. ಆದರೆ, 2013ರ ನಂತರ ಭಾರಿ ಇಳಿಮುಖವಾಗಿದೆ ಎಂದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಕಿರೆನ್ ರಿಜಿಜು ತಿಳಿಸಿದ್ದಾರೆ. 
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments