Webdunia - Bharat's app for daily news and videos

Install App

ಶಶಿಕಲಾ ಹೊರದಬ್ಬದೆ ಎಐಎಡಿಎಂಕೆಗೆ ಬರಲ್ಲ ಎಂದ ಪನೀರ್ ಸೆಲ್ವಂ

Webdunia
ಮಂಗಳವಾರ, 18 ಏಪ್ರಿಲ್ 2017 (19:20 IST)
ಚೆನ್ನೈ: ಶಶಿಕಲಾ ನಟರಾಜನ್ ಮತ್ತು ಅವರ ಕುಟುಂಬದವರು ಪಕ್ಷ ಬಿಟ್ಟು ತೆರಳುವವರೆಗೆ ತಮ್ಮ ಬಣ ಎಐಎಡಿಎಂಕೆ ಜತೆ ವಿಲೀನವಾಗುವ ಪ್ರಶ್ನೆಯೇ ಇಲ್ಲ ಎಂದು ಒ ಪನೀರ್ ಸೆಲ್ವಂ ಸ್ಪಷ್ಟಪಡಿಸಿದ್ದಾರೆ.

 
ಪಕ್ಷದ ಉಪ ಕಾರ್ಯದರ್ಶಿ ಟಿಟಿ ದಿನಕರನ್ ಚುನಾಣಾ ಆಯೋಗಕ್ಕೆ ಹಣದ ಆಮಿಷವೊಡ್ಡಿದ್ದಾರೆಂಬ ಪ್ರಕರಣದಲ್ಲಿ ಸಿಲುಕಿಕೊಂಡಿರುವ ಹಿನ್ನಲೆಯಲ್ಲಿ ಪಕ್ಷ ಹೋಳಾಗಬಹುದು ಎಂಬ ಭೀತಿಯಿಂದ ಉಭಯ ಬಣಗಳೂ ವಿಲೀನಗೊಳ್ಳುತ್ತವೆ ಎಂಬ ಸುದ್ದಿ ಹಬ್ಬಿತ್ತು.

ಇದನ್ನು ಸ್ವತಃ ಪನೀರ್ ಸೆಲ್ವಂ ಅಲ್ಲಗಳೆದಿದ್ದಾರೆ. ಅಮ್ಮ ಪಕ್ಷದಿಂದ ಹೊರ ಹಾಕಿದವರನ್ನು ಶಶಿಕಲಾ ಮತ್ತೆ ಬರ ಮಾಡಿಕೊಂಡಿದ್ದಾರೆ. ಇದನ್ನು ಒಪ್ಪಲಾಗದು. ಶಶಿಕಲಾ ಬಣ ಪಕ್ಷದಲ್ಲಿರುವರೆಗೂ ನಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ಪನೀರ್ ಪಟ್ಟು ಹಿಡಿದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಸೇರಿ 5 ಹೈಕೋರ್ಟ್‌ಗಳಿಗೆ ಮುಖ್ಯ ನ್ಯಾಯಮೂರ್ತಿಗಳ ನೇಮಕ, ಇಲ್ಲಿದೆ ಡೀಟೆಲ್ಸ್‌

ಮುಂಬೈ: ಆಕಾಸ ಏರ್‌ ಇಂಡಿಯಾ ವಿಮಾನಕ್ಕೆ ಡಿಕ್ಕಿ ಹೊಡೆದ ಕಾರ್ಗೋ ಟ್ರಕ್‌

ಕಾಫ್ ಸಿರಪ್ ವಿಷಯದಲ್ಲಿ ಕೆಮ್ಮುತ್ತಿರುವ ಬಿಜೆಪಿಯವರು ಪುತ್ತೂರು ಬಿಜೆಪಿ ನಾಯಕನ ಪುತ್ರನ ಪ್ರಕರಣದಲ್ಲಿ ಮೌನವೇಕೆ: ಪ್ರಿಯಾಂಕ್ ಖರ್ಗೆ

ತಮಿಳುನಾಡು, 30 ವರ್ಷಗಳಿಂದ ಬೇಕಾಗಿದ್ದ ಮೋಸ್ಟ್ ವಾಟೆಂಡ್‌ ಭಯೋತ್ಪಾದಕರ ಬಂಧನ

ಡ್ರಗ್ಸ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಲಿಂಗರಾಜ್ ಬಂಧನವಾಗುತ್ತಿದ್ದ ಹಾಗೇ ಪಕ್ಷದಿಂದ ಉಚ್ಚಾಟನೆ

ಮುಂದಿನ ಸುದ್ದಿ
Show comments