Webdunia - Bharat's app for daily news and videos

Install App

ಓಖಿ ರುದ್ರನರ್ತನಕ್ಕೆ ಸಿಲುಕಿದ ಮೀನುಗಾರರ ಬೋಟ್..!! (ವಿಡಿಯೋ)

Webdunia
ಶನಿವಾರ, 2 ಡಿಸೆಂಬರ್ 2017 (08:52 IST)
ಕೊಚ್ಚಿ: ಕಳೆದೆರಡು ದಿನಗಳಿಂದ ಓಖಿ ಚಂಡಮಾರುತದ ಅಬ್ಬರಕ್ಕೆ ಸಿಲುಕಿರುವ ಕೇರಳ ಮತ್ತು ತಮಿಳುನಾಡಿನಲ್ಲಿ ಮೃತರ ಸಂಖ್ಯೆ 12 ಕ್ಕೆ ಏರಿಕೆಯಾಗಿದ್ದು, ಹಲವರು ಮನೆ ಮಠ ಕಳೆದುಕೊಂಡಿದ್ದಾರೆ.

ಕೊಚ್ಚಿ ಬಂದರು ಸೇರಿದಂತೆ ತೀರದ ಪ್ರದೇಶಗಳು ಸಂಪೂರ್ಣ ಹಾನಿಗೀಡಾಗಿದೆ. ಚಂಡಮಾರುತದ ಪರಿಣಾಮ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆಯಾಗುತ್ತಿದ್ದು, ಪರಿಸ್ಥಿತಿ ಇನ್ನಷ್ಟು ಹದಗೆಟ್ಟಿದೆ.

ಕೇರಳದಲ್ಲಿ ಕೊಲ್ಲಂ ಮತ್ತು ತಿರುವನಂತಪುರಂನಲ್ಲಿ ಹೆಚ್ಚಿನ ಹಾನಿಯಾಗಿರುವ ವರದಿಯಾಗಿದೆ. ಇನ್ನು ತಮಿಳುನಾಡಿನಲ್ಲಿ ಕನ್ಯಾಕುಮಾರಿ ಮತ್ತು ತಿರುನಲ್ ವೇಲಿಯಲ್ಲಿ ಹೆಚ್ಚಿನ ಹಾನಿಯಾಗಿದ್ದು, 1200 ಕ್ಕೂ ಹೆಚ್ಚು ಮಂದಿ ಸಂಕಷ್ಟಕ್ಕೀಡಾಗಿದ್ದಾರೆ.  

ಓಖಿ ಚಂಡಮಾರುತದ ಪರಿಣಾಮ ಕಡಲು ಭೋರ್ಗರೆಯುತ್ತಿದ್ದರೂ ಮೀನುಗಾರಿಕೆಗೆ ಹೊರಟ ಮೀನುಗಾರರ ಬೋಟ್ ಅಲೆಗಳ ನಡುವೆ ಸಿಲುಕಿದ ಭೀಕರ ದೃಶ್ಯ ಇಲ್ಲಿದೆ ನೋಡಿ…

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Janardhan Reddy: ಶಿಕ್ಷೆ ಕಡಿಮೆ ಮಾಡಿ ಎಂದು ಅಂಗಲಾಚಿದ ಜನಾರ್ಧನ ರೆಡ್ಡಿಗೆ ಕೋರ್ಟ್ ಹೇಳಿದ್ದೇನು: ಇನ್ನು ಜೈಲೂಟ ಫಿಕ್ಸ್

ಪಹಲ್ಗಾಮ್ ಗೆ ಇಂಟೆಲಿಜೆನ್ಸ್ ವರದಿ ಪಡೆದು ಮೋದಿ ಹೋಗಿರಲಿಲ್ಲ, ಸಾಮಾನ್ಯರ ಕತೆಯೇನು: ಮಲ್ಲಿಕಾರ್ಜುನ ಖರ್ಗೆ

Pahalgam Terror Attack: ಪಾಕ್ ವಿರುದ್ಧ ಪ್ರತಿದಾಳಿಗೆ ಕೇಂದ್ರದಿಂದ ಭಾರೀ ಸಿದ್ಧತೆ

ಶಬರಿಮಲೆಗೆ ಭೇಟಿ ನೀಡುವ ಮೊದಲ ರಾಷ್ಟ್ರಪತಿಯಾಗಲಿದ್ದಾರೆ ದ್ರೌ‍ಪದಿ ಮುರ್ಮು, ಪಾದಯಾತ್ರೆ ಮೂಲಕ ಭೇಟಿ

ನಾನು ದೇಶಭಕ್ತ ಅದಕ್ಕೇ ಸೂಸೈಡ್ ಬಾಂಬ್ ಕಟ್ಟಿಕೊಂಡು ಯುದ್ಧಕ್ಕೆ ಹೋಗ್ತೀನಿ ಎಂದೆ: ಜಮೀರ್ ಅಹ್ಮದ್

ಮುಂದಿನ ಸುದ್ದಿ
Show comments