Webdunia - Bharat's app for daily news and videos

Install App

ಇಂದು 71ನೇ ಗಣರಾಜ್ಯೋತ್ಸವದ ಹಿನ್ನಲೆ; ದೆಹಲಿಯ ಸುತ್ತಮುತ್ತ ಬಿಗಿ ಭದ್ರತೆ

Webdunia
ಭಾನುವಾರ, 26 ಜನವರಿ 2020 (08:44 IST)
ನವದೆಹಲಿ : ಇಂದು 71ನೇ ಗಣರಾಜ್ಯೋತ್ಸವದ ಹಿನ್ನಲೆಯಲ್ಲಿ ರಾಷ್ಟ ರಾಜಧಾನಿ ದೆಹಲಿಯಲ್ಲಿ ಆಚರಣೆಗೆ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಈ ಬಾರಿ ಗಣತಂತ್ರಕ್ಕೆ ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸೋನಾರೊ  ಮುಖ್ಯ ಅತಿಥಿಯಾಗಿ ಆಗಮಿಸಿದ್ದಾರೆ.


ಇಂದು ಬೆಳಿಗ್ಗೆ 10 ಗಂಟೆಗೆ ಧ್ವಜಾರೋಹಣ ಕಾರ್ಯಕ್ರಮ ಆರಂಭವಾಗಲಿದ್ದು, ಬಳಿಕ ಭಾರತೀಯ ಸೇನೆಯಲ್ಲಿ ವಿಶಿಷ್ಠ ಸಾಧನೆ ಮಾಡಿದವರಿಗೆ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ಪದಕಗಳನ್ನು ನೀಡಲಿದ್ದಾರೆ. ನಂತರ 90 ನಿಮಿಷಗಳ ಕಾಲ ಪರೇಡ್ ನಡೆಯಲಿದೆ.

ಗಣರಾಜ್ಯೋತ್ಸವದ ಹಿನ್ನಲೆಯಲ್ಲಿ ದೆಹಲಿಯ ಸುತ್ತಮುತ್ತ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ದೆಹಲಿಯಲ್ಲಿ ಒಟ್ಟು 22 ಸಾವಿರ ಪೊಲೀಸರನ್ನು ಭದ್ರತೆಗೆ ನಿಯೋಜನೆ ಮಾಡಲಾಗಿದೆ. ಒಟ್ಟು 150 ಉನ್ನತ ಮಟ್ಟದ ಸಿಸಿಟಿವಿ ಗಳನ್ನು ಅಳವಡಿಸಲಾಗಿದೆ. ದೆಹಲಿಯ ಮೆಟ್ರೋ, ರೈಲು, ವಿಮಾನ ನಿಲ್ದಾಣಗಳಲ್ಲಿ ಎಚ್ಚರಿಕೆ ವಹಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Kannada Viral Video: ಬೆಂಗಳೂರಲ್ಲಿ ಬದುಕಬೇಕೆಂದರೆ ಹಿಂದಿ ಕಲಿ: ಕನ್ನಡಿಗ ಆಟೋ ಚಾಲಕನಿಗೆ ಹಿಂದಿವಾಲ ಧಮ್ಕಿ

Arecanut price today: ಅಡಿಕೆಗೂ ಇಲ್ಲ, ಕಾಳುಮೆಣಸಿಗೂ ಇಲ್ಲ, ಇಂದಿನ ಬೆಲೆ ಎಷ್ಟಾಗಿದೆ ನೋಡಿ

DK Shivakumar: ಡಿಕೆ ಶಿವಕುಮಾರ್ ಭೇಟಿಯಾದ ಯಡಿಯೂರಪ್ಪ ಪುತ್ರ ಸಂಸದ ರಾಘವೇಂದ್ರ: ವಿವಾದ ಮಾಡ್ಬೇಡಿ ಎಂದು ರಿಕ್ವೆಸ್ಟ್

Tiger viral video: ಹೆಬ್ಬಾವನ್ನೇ ತಿನ್ನಲು ಹೋದ ಹುಲಿ ಸಂಕಟ ಹೇಳತೀರದು

CET exam Brahmin student ಜನಿವಾರ ತೆಗೆಸಿದ ಘಟನೆ: ಕ್ಷಮೆ, ಅಧಿಕಾರಿ ಸಸ್ಪೆಂಡ್ ಓಕೆ, ವಿದ್ಯಾರ್ಥಿಯ ಭವಿಷ್ಯದ ಕತೆಯೇನು

ಮುಂದಿನ ಸುದ್ದಿ
Show comments