Webdunia - Bharat's app for daily news and videos

Install App

ಜಯಲಲಿತಾ ಸೀರೆ, ಚಪ್ಪಲಿ, ಚಿನ್ನಾಭರಣ ಹರಾಜಿಗೆ ಅಧಿಕಾರಿ ನೇಮಕ!

Webdunia
ಶನಿವಾರ, 8 ಏಪ್ರಿಲ್ 2023 (08:15 IST)
ಬೆಂಗಳೂರು : ತಮಿಳುನಾಡು ಮಾಜಿ ಸಿಎಂ ಜಯಲಲಿತಾಗೆ ಸೇರಿದ್ದ ಲಕ್ಷ ಲಕ್ಷ ಬೆಲೆಬಾಳುವ ರೇಷ್ಮೆ ಸೀರೆ, ಜಯಲಲಿತಾ ಧರಿಸಿದ್ದ ಬಂಗಾರ ಡೈಮಂಡ್, ರಾಶಿ ರಾಶಿ ಚಪ್ಪಲಿಯನ್ನು ಶೀಘ್ರದಲ್ಲಿಯೇ ಹರಾಜಿಗೆ ಕೂಗುವ ಸಾಧ್ಯತೆ ಇದೆ.
 
ತಮಿಳುನಾಡು ಮಾಜಿ ಸಿಎಂ. ಜಯಲಲಿತಾ ಅಕ್ರಮ ಆಸ್ತಿಗಳಿಕೆ ಅಂತಾ ದಾಳಿ ವೇಳೆ ವಶಪಡಿಸಿಕೊಂಡ ಆಸ್ತಿ ಸುಮಾರು 26 ವರ್ಷದಿಂದ ವಿಧಾನಸೌಧದಲ್ಲಿಯೇ ಕೊಳೆಯುತ್ತಿದೆ. 11 ಸಾವಿರಕ್ಕೂ ಅಧಿಕ ರೇಷ್ಮೆ ಸೀರೆ, ಕೋಟಿಗಟ್ಟಲೇ ಮೌಲ್ಯದ ಅಭರಣ, 400ಕ್ಕೂ ಹೆಚ್ಚು ಚಪ್ಪಲಿಗಳು, 20 ಸೆಟ್ ಸೋಫಾ ವೆರೈಟಿ ವಾಚ್ ಬಂಗಾರದ ಡಾಬು ಸೇರಿದಂತೆ ಅನೇಕ ವಸ್ತುಗಳನ್ನು ದಾಳಿ ವೇಳೆ ವಶಪಡಿಸಿಕೊಳ್ಳಲಾಗಿತ್ತು.

ಜಯಲಲಿತಾ ಮೃತಪಟ್ಟ ಮೇಲೆ ವಾರಸುದಾರರು ಇಲ್ಲದ ಕಾರಣ ಈ ವಸ್ತುಗಳ ಹರಾಜು ಪ್ರಕ್ರಿಯೆ ಶುರುಮಾಡಬೇಕಾಗಿತ್ತು. ಆದರೆ ವಿಳಂಬವಾಗಿದ್ದು ಕೊನೆಗೂ ಕೋರ್ಟ್ ಚಾಟಿಯ ಬಳಿಕ ಈಗ ವಸ್ತುಗಳ ಹರಾಜಿಗೆ ರಾಜ್ಯಸರ್ಕಾರ ಸರ್ಕಾರಿ ಅಭಿಯೋಜಕರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

ಸೋನಿಯಾ, ರಾಹುಲ್ ವಿರುದ್ಧ ಇಡಿ ಜಾರ್ಜ್‌ಶೀಟ್‌: ಮೋದಿ, ಶಾ ವಿರುದ್ಧ ಪ್ರತಿಭಟನೆಗೆ ಕೈಜೋಡಿಸಿ ಎಂದ ಸಿದ್ದರಾಮಯ್ಯ

ಹರಿಯಾಣ: ಅನೈತಿಕ ಸಂಬಂಧಕ್ಕೆ ಅಡ್ಡಿ ಬಂದ ಪತಿಯನ್ನೇ ಮುಗಿಸಿದ ಪತ್ನಿ

Viral video: ಪುರಿ ಜಗನ್ನಾಥ ಮಂದಿರದಲ್ಲಿ ವಿಸ್ಮಯ: ಕೇಸರಿ ವಸ್ತ್ರ ಹೊತ್ತು ದೇಗುಲಕ್ಕೆ ಸುತ್ತು ಹಾಕಿದ ಗರುಡ ಹೋಗಿದ್ದೆಲ್ಲಿಗೆ

ಭಾರತದಲ್ಲಿ ವಾಡಿಕೆಗಿಂದ ಅಧಿಕ ಮಳೆ: ಮುಂಗಾರು ಪ್ರವೇಶದ ಬಗ್ಗೆ ಹವಾಮಾನ ಇಲಾಖೆ ಹೇಳಿದ್ದೇನು

ಮುಂದಿನ ಸುದ್ದಿ
Show comments