Webdunia - Bharat's app for daily news and videos

Install App

ಅಧಿಕಾರಿಗಳು ಹೊಟೇಲ್ಗಳಲ್ಲಿ ಉಳಿದುಕೊಳ್ಳುವಂತಿಲ್ಲ : ಆದಿತ್ಯನಾಥ್ ಯೋಗಿ

Webdunia
ಗುರುವಾರ, 14 ಏಪ್ರಿಲ್ 2022 (12:04 IST)
ಸಚಿವರು ಇನ್ನು ಮುಂದೆ ರಾಜ್ಯದ ಜಿಲ್ಲೆಗಳಲ್ಲಿ ಪ್ರವಾಸಕ್ಕೆ ತೆರಳುವಾಗ ಹೊಟೇಲ್ಗಳಲ್ಲಿ ಉಳಿದುಕೊಳ್ಳುವ ಬದಲು ಗೆಸ್ಟ್ ಹೌಸ್ಗಳಲ್ಲಿ ಉಳಿದುಕೊಳ್ಳುವಂತೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೂಚಿಸಿದ್ದಾರೆ.

ಸಾಮಾನ್ಯವಾಗಿ ಸರ್ಕಾರಿ ಕಚೇರಿಗಳಲ್ಲಿ ಮಧ್ಯಾಹ್ನ 1:30 ರಿಂದ 2:00 ಗಂಟೆಯವರೆಗೆ ಊಟದ ವಿರಾಮ ಇರುತ್ತದೆ. ಆದರೆ ಕೆಲವರು ಊಟದ ವಿರಾಮವನ್ನು ಹೆಚ್ಚು ಸಮಯ ತೆಗೆದುಕೊಂಡು ಬಳಿಕ ತಮ್ಮ ಕಚೇರಿಗಳಿಗೆ ಹಿಂತಿರುಗುತ್ತಾರೆ.

ಹೀಗಾಗಿ ಎಲ್ಲರೂ 30 ನಿಮಿಷಗಳ ಊಟದ ವಿರಾಮವನ್ನು ಪಾಲಿಸಬೇಕು ಎಂದು ತಿಳಿಸಿದ್ದಾರೆ. ಸರ್ಕಾರಿ ಕಚೇರಿಗಳಲ್ಲಿ ನಿಯೋಜನೆಗೊಂಡ ಅಧಿಕಾರಿಗಳು ಹಾಗೂ ನೌಕರರು ಸರಿಯಾದ ಸಮಯಕ್ಕೆ ಹಾಜರಿರಬೇಕು.

ಒಂದು ವೇಳೆ ತಡವಾಗಿ ಕಚೇರಿಗೆ ಬಂದಲ್ಲಿ ಅವರನ್ನು ಸ್ವೀಕರಿಸಲಾಗುವುದಿಲ್ಲ. ಹಿರಿಯ ಅಧಿಕಾರಿಗಳು ನಿತ್ಯ ಕಚೇರಿಗಳಲ್ಲಿ ದಿಢೀರ್ ತಪಾಸಣೆ ನಡೆಸಬೇಕು. ಈ ಬಗ್ಗೆ ನಿರ್ಲಕ್ಷ್ಯ ತೋರುವ ಅಧಿಕಾರಿಗಳು ಹಾಗೂ ನೌಕರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಎಚ್ಚರಿಸಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

Air India Plane crash: ಜೀವ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಹಾರಿದ ವಿದ್ಯಾರ್ಥಿಗಳು video

Air India Plane crash: ವಿಮಾನ ದುರಂತದಲ್ಲಿ ಮನುಷ್ಯರೇ ಭಸ್ಮವಾದರೂ ಇದೊಂದು ವಸ್ತು ಹಾಗೆಯೇ ಇತ್ತು video

ಮುಂದಿನ ಸುದ್ದಿ
Show comments