Webdunia - Bharat's app for daily news and videos

Install App

ಹಳೆ ದ್ವೇಷ ಎಂದು ಛೀ... ಈ ರೀತಿ ಮಾಡೋದ!?

Webdunia
ಸೋಮವಾರ, 31 ಜನವರಿ 2022 (06:45 IST)
ಜೈಪುರ : ಹಳೆ ದ್ವೇಷದ ಹಿನ್ನೆಲೆ ದಲಿತ ಯುವಕನನ್ನು ಅಪಹರಿಸಿ ಹಲ್ಲೆ ಮಾಡಿ, ಆತನಿಗೆ ಮೂತ್ರ ಕುಡಿಸಿರುವ ಘಟನೆ ಚೂರು ಜಿಲ್ಲೆಯಲ್ಲಿ ನಡೆದಿದೆ.

ಉಮೆಶ್, ಬೀರ್ಬಲ್ ಬಂಧಿತ ಆರೋಪಿಗಳಾಗಿದ್ದಾರೆ. ರುಖಾಸರ್ ಗ್ರಾಮದ ನಿವಾಸಿ  ರಾಕೇಶ್ ಮೇಘವಾಲ್ ಸಂತ್ರಸ್ತ ಯುವಕನಾಗಿದ್ದಾನೆ. 

ಸಂತ್ರಸ್ತ ರಾಕೇಶ್ ಮೇಘವಾಲ್ ನೀಡಿದ ಪೊಲೀಸ್ ದೂರಿನ ಪ್ರಕಾರ, ಆರೋಪಿಗಳು ರಾತ್ರಿ 11 ಗಂಟೆಯ ಸುಮಾರಿಗೆ ಮನೆಯಿಂದ ಅಪಹರಿಸಿ ಹೊಲಕ್ಕೆ ಕರೆದೊಯ್ದಿದ್ದರು. ಬಲವಂತವಾಗಿ ಮದ್ಯ ಕುಡಿಸಿ ನಂತರ ಅದೇ ಬಾಟಲಿಯಲ್ಲಿ ಮೂತ್ರ ವಿಸರ್ಜನೆ ಮಾಡಿ ನನಗೆ ಕುಡಿಸಿದ್ದಾರೆ.

ಆರೋಪಿಗಳು ಜಾತಿ ನಿಂದನೆ ಮತ್ತು ಇತರ ಅವಹೇಳನಕಾರಿ ಪದಗಳನ್ನು ಬಳಸಿದ್ದಾರೆ ಎಂದು ಮೇಘವಾಲ್ ರತನ್ಗಢ ಪೊಲೀಸ್ ಠಾಣೆಯಲ್ಲಿ ದೂರಿನಲ್ಲಿ ಆರೋಪಿಸಿದ್ದಾರೆ.

ಜನವರಿ 27ರಂದು ಗ್ರಾಮದ ಮೇಲ್ವರ್ಗದ 8 ಜನ ಕ್ಷುಲ್ಲಕ ಕಾಣರಣಕ್ಕೆ ಹಲ್ಲೆಮಾಡಿದ್ದಾರೆ. 8 ಜನಗಳ ಗುಂಪು ಈ ಕೃತ್ಯ ಎಸಗಿದ್ದಾರೆ. ಮೇಘವಾಲ್ ಅವರ ಬೆನ್ನಿನ ಮೇಲಿನ ಗಾಯದ ಗುರುತುಗಳಾಗಿವೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments