ಮಾಯಾವತಿಯನ್ನು ಪ್ರಧಾನಿ ಮಾಡಲೆಂದೇ ವಿಪಕ್ಷಗಳನ್ನು ಒಗ್ಗೂಡಿಸುತ್ತಾರಂತೆ!

Webdunia
ಸೋಮವಾರ, 8 ಅಕ್ಟೋಬರ್ 2018 (09:36 IST)
ನವದೆಹಲಿ: ಬಿಎಸ್ ಪಿ ನಾಯಕಿ ಮಾಯಾವತಿ ಅವರನ್ನು ಮುಂದಿನ ಪ್ರಧಾನಿ ಮಾಡಲು ಎಲ್ಲಾ ವಿಪಕ್ಷಗಳನ್ನು ಒಗ್ಗೂಡಿಸುತ್ತೇವೆ ಎಂದು ಹರ್ಯಾಣದ ಮಾಜಿ ಸಿಎಂ ಓಂ ಪ್ರಕಾಶ್ ಚೌಟಾಲಾ ಹೇಳಿದ್ದಾರೆ.

‘ಒಬ್ಬ ಬಡ ಕುಟುಂಬದ ಹೆಣ್ಣು ಮಗಳು ಮಾಯಾವತಿ ಪ್ರಧಾನಿಯಾಗಲು ನಾನು ಬಿಜೆಪಿ-ಕಾಂಗ್ರೆಸ್ಸೇತರ ಎಲ್ಲಾ ತೃತೀಯ ರಂಗದ ಪಕ್ಷಗಳನ್ನು ಒಗ್ಗೂಡಿಸಲು ಪ್ರಾಮಾಣಿಕ ಯತ್ನ ನಡೆಸುವೆ’ ಎಂದು ಕಾರ್ಯಕ್ರಮವೊಂದರಲ್ಲಿ ಚೌಟಾಲಾ ಹೇಳಿದ್ದಾರೆ.

ಐಎನ್ ಎಲ್ ಡಿ ಪಕ್ಷದ ನೇತಾರರಾಗಿರುವ ಓಂ ಪ್ರಕಾಶ್ ಚೌಟಾಲಾ ‘ನಾನು ಜೈಲಿಗೆ ಹೋಗಿದ್ದಾಗ ಕಾಂಗ್ರೆಸ್ ಕೂಡಾ ನಮ್ಮ ಪಕ್ಷದ ಕತೆ ಮುಗಿಯಿತು ಎಂದೇ ಅಂದುಕೊಂಡಿತ್ತು. ಆದರೆ ನನ್ನ ಪಕ್ಷದ ಕಾರ್ಯಕರ್ತರು ಪಕ್ಷವನ್ನು ಜೀವಂತವಾಗಿಟ್ಟರು’ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments