Webdunia - Bharat's app for daily news and videos

Install App

ಮಾಯಾವತಿಯನ್ನು ಪ್ರಧಾನಿ ಮಾಡಲೆಂದೇ ವಿಪಕ್ಷಗಳನ್ನು ಒಗ್ಗೂಡಿಸುತ್ತಾರಂತೆ!

Webdunia
ಸೋಮವಾರ, 8 ಅಕ್ಟೋಬರ್ 2018 (09:36 IST)
ನವದೆಹಲಿ: ಬಿಎಸ್ ಪಿ ನಾಯಕಿ ಮಾಯಾವತಿ ಅವರನ್ನು ಮುಂದಿನ ಪ್ರಧಾನಿ ಮಾಡಲು ಎಲ್ಲಾ ವಿಪಕ್ಷಗಳನ್ನು ಒಗ್ಗೂಡಿಸುತ್ತೇವೆ ಎಂದು ಹರ್ಯಾಣದ ಮಾಜಿ ಸಿಎಂ ಓಂ ಪ್ರಕಾಶ್ ಚೌಟಾಲಾ ಹೇಳಿದ್ದಾರೆ.

‘ಒಬ್ಬ ಬಡ ಕುಟುಂಬದ ಹೆಣ್ಣು ಮಗಳು ಮಾಯಾವತಿ ಪ್ರಧಾನಿಯಾಗಲು ನಾನು ಬಿಜೆಪಿ-ಕಾಂಗ್ರೆಸ್ಸೇತರ ಎಲ್ಲಾ ತೃತೀಯ ರಂಗದ ಪಕ್ಷಗಳನ್ನು ಒಗ್ಗೂಡಿಸಲು ಪ್ರಾಮಾಣಿಕ ಯತ್ನ ನಡೆಸುವೆ’ ಎಂದು ಕಾರ್ಯಕ್ರಮವೊಂದರಲ್ಲಿ ಚೌಟಾಲಾ ಹೇಳಿದ್ದಾರೆ.

ಐಎನ್ ಎಲ್ ಡಿ ಪಕ್ಷದ ನೇತಾರರಾಗಿರುವ ಓಂ ಪ್ರಕಾಶ್ ಚೌಟಾಲಾ ‘ನಾನು ಜೈಲಿಗೆ ಹೋಗಿದ್ದಾಗ ಕಾಂಗ್ರೆಸ್ ಕೂಡಾ ನಮ್ಮ ಪಕ್ಷದ ಕತೆ ಮುಗಿಯಿತು ಎಂದೇ ಅಂದುಕೊಂಡಿತ್ತು. ಆದರೆ ನನ್ನ ಪಕ್ಷದ ಕಾರ್ಯಕರ್ತರು ಪಕ್ಷವನ್ನು ಜೀವಂತವಾಗಿಟ್ಟರು’ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಾತೃಪಕ್ಷಕ್ಕೆ ಮೋಸಮಾಡಿದ ಸಿದ್ದರಾಮಯ್ಯನವರು ಹೆತ್ತ ತಾಯಿಗೆ ಮಾಡಿದ ದ್ರೋಹಕ್ಕೆ ಸಮ: ನಿಖಿಲ್ ಕುಮಾರಸ್ವಾಮಿ

ಇರಾನ್ ದಾಳಿ ಬೆನ್ನಲ್ಲೇ ಅಮೆರಿಕ ಪ್ರವಾಸ ಕೈಗೊಂಡ ಇಸ್ರೇಲ್‌ ಪ್ರಧಾನಿ ನೆತನ್ಯಾಹು

ಬೆಲೆ ಏರಿಕೆಯ ಮಧ್ಯೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ₹58.50ಕಡಿತ

ಕೈಲಾಗದವನು ಮೈಪರಚಿಕೊಂಡ, ಕೋವಿಡ್ ಲಸಿಕೆ ಬಿಜೆಪಿ ಲಸಿಕೆಯಲ್ಲ: ಸಿಎಂಗೆ ಟಾಂಗ್ ಕೊಟ್ಟ ಆರ್‌ ಅಶೋಕ್‌

ಏರ್‌ ಇಂಡಿಯಾ ವಿಮಾನ ದುರಂತ: ವಾರದೊಳಗೆ ಪ್ರಾಥಮಿಕ ವರದಿ ಹೊರಬೀಳುವ ಸಾಧ್ಯತೆ

ಮುಂದಿನ ಸುದ್ದಿ
Show comments