Webdunia - Bharat's app for daily news and videos

Install App

ಓ ಮೈಗಾಡ್: ಬೆಕ್ಕಿನ ಮಾಂಸದಿಂದ ಬಿರಿಯಾನಿ ತಯಾರಿಸುತ್ತಿದ್ದ ಹೋಟೆಲ್ ಮಾಲೀಕರ ಬಂಧನ

Webdunia
ಶನಿವಾರ, 29 ಅಕ್ಟೋಬರ್ 2016 (13:22 IST)
ದೇಶದಲ್ಲಿ ನಾಯಿ ಮತ್ತು ಬೆಕ್ಕುಗಳ ಮಾಂಸ ಸೇವನೆ ವಿಚಿತ್ರವೆನಿಸುತ್ತದೆ. ಆದರೆ, ಚೆನ್ನೈ ಮಹಾನಗರದಲ್ಲಿ ಜಂಟಿ ಪೊಲೀಸ್ ತಂಡ ಮತ್ತು ಪ್ರಾಣಿ ಸಂರಕ್ಷಣಾ ಸಮಿತಿಯ ಪದಾಧಿಕಾರಿಗಳು ನಡೆಸಿದ ದಾಳಿಯಲ್ಲಿ ಆಘಾತಕಾರಿ ಸತ್ಯ ಬಹಿರಂಗವಾಗಿದೆ.
 
ಚೆನ್ನೈನ ಪಲ್ಲವರಂ ಪ್ರದೇಶದಲ್ಲಿರುವ ರಸ್ತೆಬದಿಯ ಹೋಟೆಲ್‌ಗಳಲ್ಲಿ ಬೆಕ್ಕಿನ ಮಾಂಸದಿಂದ  ಬಿರಿಯಾನಿ ತಯಾರಿಸಿ ಗ್ರಾಹಕರನ್ನು ವಂಚಿಸಿದ ಘಟನೆ ವರದಿಯಾಗಿದೆ.
 
ಪೀಪಲ್ಸ್ ಫಾರ್ ಎನಿಮಲ್ಸ್ ಸಂಸ್ಥೆಯ ಸದಸ್ಯರು ಮತ್ತು ಪೊಲೀಸರು ರಸ್ತೆ ಬದಿಯ ಹೋಟೆಲ್‌ಗಳ ಮೇಲೆ ದಾಳಿ ಮಾಡಿ 16 ಬೆಕ್ಕುಗಳನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. 
 
ಹೋಟೆಲ್‌ಗಳಲ್ಲಿ ಬೆಕ್ಕಿನ ಮಾಂಸ ಮಾರಾಟ ಮಾಡಲಾಗುತ್ತಿದೆ ಎನ್ನುವ ಮಾಹಿತಿ ಪಡೆದ ಪೀಪಲ್ಸ್ ಫಾರ್ ಎನಿಮಲ್ಸ್ ಸಂಸ್ಥೆಯ ಸದಸ್ಯ ಸಾಗರ್ ಸೇಠ್, ಹೋಟೆಲ್‌ಗಳ ಮೇಲೆ ಪೊಲೀಸರ ಸಹಾಯದೊಂದಿಗೆ ದಾಳಿ ಮಾಡಿ ಆರೋಪಿಗಳನ್ನು ಬಂಧಿಸಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments