Webdunia - Bharat's app for daily news and videos

Install App

ಓ ಮೈಗಾಡ್: ಬೆಕ್ಕಿನ ಮಾಂಸದಿಂದ ಬಿರಿಯಾನಿ ತಯಾರಿಸುತ್ತಿದ್ದ ಹೋಟೆಲ್ ಮಾಲೀಕರ ಬಂಧನ

Webdunia
ಶನಿವಾರ, 29 ಅಕ್ಟೋಬರ್ 2016 (13:22 IST)
ದೇಶದಲ್ಲಿ ನಾಯಿ ಮತ್ತು ಬೆಕ್ಕುಗಳ ಮಾಂಸ ಸೇವನೆ ವಿಚಿತ್ರವೆನಿಸುತ್ತದೆ. ಆದರೆ, ಚೆನ್ನೈ ಮಹಾನಗರದಲ್ಲಿ ಜಂಟಿ ಪೊಲೀಸ್ ತಂಡ ಮತ್ತು ಪ್ರಾಣಿ ಸಂರಕ್ಷಣಾ ಸಮಿತಿಯ ಪದಾಧಿಕಾರಿಗಳು ನಡೆಸಿದ ದಾಳಿಯಲ್ಲಿ ಆಘಾತಕಾರಿ ಸತ್ಯ ಬಹಿರಂಗವಾಗಿದೆ.
 
ಚೆನ್ನೈನ ಪಲ್ಲವರಂ ಪ್ರದೇಶದಲ್ಲಿರುವ ರಸ್ತೆಬದಿಯ ಹೋಟೆಲ್‌ಗಳಲ್ಲಿ ಬೆಕ್ಕಿನ ಮಾಂಸದಿಂದ  ಬಿರಿಯಾನಿ ತಯಾರಿಸಿ ಗ್ರಾಹಕರನ್ನು ವಂಚಿಸಿದ ಘಟನೆ ವರದಿಯಾಗಿದೆ.
 
ಪೀಪಲ್ಸ್ ಫಾರ್ ಎನಿಮಲ್ಸ್ ಸಂಸ್ಥೆಯ ಸದಸ್ಯರು ಮತ್ತು ಪೊಲೀಸರು ರಸ್ತೆ ಬದಿಯ ಹೋಟೆಲ್‌ಗಳ ಮೇಲೆ ದಾಳಿ ಮಾಡಿ 16 ಬೆಕ್ಕುಗಳನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. 
 
ಹೋಟೆಲ್‌ಗಳಲ್ಲಿ ಬೆಕ್ಕಿನ ಮಾಂಸ ಮಾರಾಟ ಮಾಡಲಾಗುತ್ತಿದೆ ಎನ್ನುವ ಮಾಹಿತಿ ಪಡೆದ ಪೀಪಲ್ಸ್ ಫಾರ್ ಎನಿಮಲ್ಸ್ ಸಂಸ್ಥೆಯ ಸದಸ್ಯ ಸಾಗರ್ ಸೇಠ್, ಹೋಟೆಲ್‌ಗಳ ಮೇಲೆ ಪೊಲೀಸರ ಸಹಾಯದೊಂದಿಗೆ ದಾಳಿ ಮಾಡಿ ಆರೋಪಿಗಳನ್ನು ಬಂಧಿಸಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಪರೇಷನ್ ಸಿಂಧು: 3,170 ಭಾರತೀಯರು ಇಸ್ರೇಲ್‌– ಇರಾನ್‌ನಿಂದ ತಾಯ್ನಾಡಿಗೆ

ಮೋಸ್ಟ್ ವಾಂಟೆಡ್‌ ಗ್ಯಾಂಗ್‌ಸ್ಟರ್‌ ರೂಮಿ ವೊಗ್ರಾ ಎನ್‌ಕೌಂಟರ್‌ನಲ್ಲಿ ಸಾವು

ಸಿದ್ದರಾಮಯ್ಯನವರೇ ಯಾವುದೇ ಕಾರಣಕ್ಕೂ ಡಿಕೆಶಿ ಕೈಗೆ ಕರ್ನಾಟಕವನ್ನು ನೀಡಬೇಡಿ: ಬಸನಗೌಡ ಪಾಟೀಲ್

ಕುಮಾರಸ್ವಾಮಿ ಪತ್ರಕ್ಕೆ ಸಿಕ್ತು ಕೇಂದ್ರದಿಂದ ಸ್ಪಂದನೆ: ಮಾವು ಬೆಳೆಗಾರರಿಗೆ ಗುಡ್‌ನ್ಯೂಸ್‌

ವಾಟ್ಸಾಪ್‌ ಸ್ಟೇಟಸ್‌ಗೆ ರೀಲ್ಸ್ ಅಪ್ಲೋಡ್ ಮಾಡಿದ್ದಕ್ಕೆ ಪ್ರಿಯಕರ ಕಿರಿಕಿರಿ: ಯುವತಿ ಸಾವಿಗೆ ಶರಣು

ಮುಂದಿನ ಸುದ್ದಿ
Show comments