ಕರ್ವಾ ಚೌತ್‌ ದಿನ ಗಂಡ ತಡವಾಗಿ ಬಂದಿದ್ದಕ್ಕೆ ಪತ್ನಿ ಆತ್ಮಹತ್ಯೆ, ನೋವಿನಲ್ಲಿ ಪತಿಯೂ ನೇಣಿಗೆ ಶರಣು

Sampriya
ಸೋಮವಾರ, 21 ಅಕ್ಟೋಬರ್ 2024 (19:48 IST)
ಜೈಪುರ: ಕರ್ವಾ ಚೌತ್ ದಿನ ಪತಿ ತಡವಾಗಿ ಮನೆಗೆ ಬಂದಿದ್ದಕ್ಕೆ ನೊಂದು ಪತ್ನಿ ಆತ್ಮಹತ್ಯೆಗೆ ಶರಣಾದ ಘಟನೆ ಜೈಪುರದಲ್ಲಿ ನಡೆದಿದೆ.

ತಡವಾಗಿ ಬಂದ ಪತಿ ಘನಶ್ಯಾಮ್ ಬಂಕರ್ ಜತೆ ಪತ್ನಿ ಮೋನಿಕಾ ಜಗಳವಾಡಿದ್ದಾಳೆ. ಈ ವೇಳೆ ಆಕೆಯನ್ನು ಎಷ್ಟೇ ಮನವೊಲಿಸಲು ಪ್ರಯತ್ನಿಸಿದರೂ, ಆಕೆ ಮನೆಯಿಂದ ಹೊರಹೋಗಿದ್ದಾಳೆ. ನಂತರ ರೈಲಿನಡಿಗೆ ತಲೆಯಿಟ್ಟು ಆತ್ಮಹ್ಯತ್ಯೆ ಶರಣಾಗಿದ್ದಾಳೆ. ಪತ್ನಿಯ ಸಾವಿನಿಂದ ಮನನೊಂದ ಘನಶ್ಯಾಮ್ ಕೂಡಾ ನೇಣಿಗೆ ಶರಣಾಗಿದ್ದಾನೆ.

ಪೊಲೀಸರ ಪ್ರಕಾರ, ಅಕ್ಟೋಬರ್ 20 ರಂದು ನಗರದ ಹರ್ಮಾಡಾ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದೆ.

ಘಟನೆಯ ಬಗ್ಗೆ ಮಾತನಾಡಿದ ಜೈಪುರ ಪೊಲೀಸ್ ಅಧಿಕಾರಿಯೊಬ್ಬರು, "ನೆಟ್‌ವರ್ಕ್ ಮಾರ್ಕೆಟಿಂಗ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಘನಶ್ಯಾಮ್ ಅವರು ಕರ್ವಾ ಚೌತ್‌ನಲ್ಲಿ ತಡವಾಗಿ ಮನೆಗೆ ಬಂದಿದ್ದರು, ಇದು ಅವರ ಮತ್ತು ಅವರ ಪತ್ನಿ ನಡುವೆ ಜಗಳಕ್ಕೆ ಕಾರಣವಾಯಿತು, ನಂತರ ಅವರು ಆತ್ಮಹತ್ಯೆ ಮಾಡಿಕೊಂಡರು ಎಂದು ಹೇಳಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಮುಖ ಘಟ್ಟದಲ್ಲಿರುವ ದೆಹಲಿ ಸ್ಫೋಟ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಶಬರಿಮಲೆಯಲ್ಲಿ ಭಕ್ತರಿಗೆ ತೊಂದರೆ, ಕೇರಳ ಸರ್ಕಾರಕ್ಕೆ ಕ್ಲಾಸ್ ತೆಗೆದುಕೊಂಡ ಅಣ್ಣಾಮಲೈ

ಜೆಡಿಎಸ್‌ನಲ್ಲಿಯೇ ಇರುತ್ತಿದ್ದರೆ ದೇವೇಗೌಡ, ಅವರ ಮಕ್ಕಳು ಸಿಎಂ ಆಗಕ್ಕೆ ಬಿಡ್ತಿರ್ಲಿಲ್ಲ: ಸಿದ್ದರಾಮಯ್ಯ

ದೆಹಲಿ ವಿಮಾನವೇರಿದ ಡಿಕೆಶಿ, ಶಾಸಕರನ್ನು ಇಲ್ಲೇ ಕಟ್ಟಿಹಾಕಲು ಸಿಎಂ ಮಾಸ್ಟರ್ ಪ್ಲಾನ್‌

ದೆಹಲಿ, ಶಿಕ್ಷಕರ ಇದೇ ನಡವಳಿಕೆಯಿಂದ ಮಗ ಪ್ರಾಣ ಕಳೆದುಕೊಂಡ

ಮುಂದಿನ ಸುದ್ದಿ
Show comments