Webdunia - Bharat's app for daily news and videos

Install App

ಮೊಬೈಲ್ ಕೊಡದಿದ್ದಕ್ಕೆ ಜಗಳ: ಓರ್ವನ ಕೊಲೆಯಲ್ಲಿ ಅಂತ್ಯ

Webdunia
ಶುಕ್ರವಾರ, 25 ಮಾರ್ಚ್ 2022 (10:10 IST)
ಮುಂಬೈ: ಕರೆ ಮಾಡಲು ಮೊಬೈಲ್ ಕೇಳಿದಾಗ ಕೊಡಲಿಲ್ಲವೆಂಬ ಕಾರಣಕ್ಕೆ ಇಬ್ಬರ ನಡುವೆ ಜಗಳವಾಗಿದ್ದು, ಓರ್ವನ ಕೊಲೆಯಲ್ಲಿ ಅಂತ್ಯವಾಗಿದೆ.

31 ವರ್ಷದ ವ್ಯಕ್ತಿ ಮತ್ತು ಆರೋಪಿ ಕೆಲಸದ ನಿಮಿತ್ತ ಮುಂಬೈನಲ್ಲಿ ನೆಲೆಸಿದ್ದರು. ಊರಿಗೆ ಕರೆ ಮಾಡಲು ಸಂತ್ರಸ್ತ ಆರೋಪಿ ಬಳಿ ಫೋನ್ ಕೇಳಿದ್ದ. ಆದರೆ ಆತ ಕೊಡಲು ಒಪ್ಪಲಿಲ್ಲ.

ಇದೇ ವಿಚಾರಕ್ಕೆ ಇಬ್ಬರ ನಡುವೆ ಕಿತ್ತಾಟವಾಗಿದೆ. ಇದೇ ಸಿಟ್ಟಿನಲ್ಲಿ ಕೊಲೆಗೀಡಾದ ವ್ಯಕ್ತಿ ಮೊಬೈಲ್ ನೆಲಕ್ಕೆ ಬಿಸಾಕಿ ಒಡೆದು ಹಾಕಿದ್ದಾನೆ. ಇದರಿಂದ ಕೋಪಗೊಂಡ ಆರೋಪಿ ಸಂತ್ರಸ್ತನ ಮೇಲೆ ತೀವ್ರ ಹಲ್ಲೆ ನಡೆಸಿದ್ದಾನೆ. ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments