Webdunia - Bharat's app for daily news and videos

Install App

ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಲೆಂದೇ ಒಬ್ಬ ಸಚಿವ

Webdunia
ಸೋಮವಾರ, 1 ಮೇ 2017 (19:10 IST)
ಲಕ್ನೋ: ಉತ್ತರ ಪ್ರದೇಶ ಸಿಎಂ ಯೋಗಿ ತಮ್ಮ ರಾಜ್ಯದ ಜನತೆಯ ಸಮಸ್ಯೆಗಳನ್ನು ಆಲಿಸಲೆಂದೇ ದಿನಕ್ಕೊಬ್ಬ ಸಚಿವರನ್ನು ನೇಮಿಸಿದ್ದಾರೆ. ಅಂದರೆ ದಿನಕ್ಕೊಬ್ಬರಂತೆ ಸಚಿವರು ಸಾರ್ವಜನಿಕರಿಗೆ ಲಭ್ಯರಿರಲಿದ್ದಾರೆ.

 
ಇದರ ಮೊದಲ ಭಾಗವಾಗಿ ಇಂದು ಕೃಷಿ ಸಚಿವ ಸೂರ್ಯ ಪ್ರತಾಪ್ ಸಾಹಿ ಮೊದಲ ಸಾರ್ವಜನಿಕ ಸಭೆ ನಡೆಸಿದರು. ಜನರೊಂದಿಗೆ ನೇರ ಸಂಪರ್ಕ ಸಾಧಿಸಲು ಮತ್ತು ಸಮಸ್ಯೆಗಳನ್ನು ಆಲಿಸಲು ಈ ಕ್ರಮ ಕೈಗೊಂಡಿದ್ದಾರೆ.

’15 ವರ್ಷಗಳ ನಂತರ ಉತ್ತರ ಪ್ರದೇಶದಲ್ಲಿ ಬೇರೆ ಸರ್ಕಾರ ಬಂದಿದೆ. ಜನ ಬದಲಾವಣೆ ಬಯಸಿ ನಮಗೆ ವೋಟ್ ಹಾಕಿದ್ದಾರೆ. ಹಾಗಿರುವಾಗ ಅವರ ನಿರೀಕ್ಷೆಗೆ ತಕ್ಕಂತೆ ನಡೆದುಕೊಳ್ಳುವುದು ನಮ್ಮ ಕರ್ತವ್ಯ’ ಎಂದು ಸಾಹಿ ಹೇಳಿದ್ದಾರೆ.

ಸಿಎಂ ಆದಾಗಿನಿಂದ ಕೇಂದ್ರ ಬಿಂದುವಾಗಿರುವ ಸಿಎಂ ಯೋಗಿ ಹಲವು ವಿಶಿಷ್ಟ ಕಾರ್ಯಕ್ರಮಗಳ ಮೂಲಕ ಜನರ ಗಮನ ಸೆಳೆಯುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments