Webdunia - Bharat's app for daily news and videos

Install App

ಒಂದೇ ಒಂದು ಪಕ್ಷದಲ್ಲಿ ಹೇರಳ ಹಣವಿದೆ: ಬಿಜೆಪಿಗೆ ಶಿವಸೇನೆ ಪರೋಕ್ಷ ಟಾಂಗ್

Webdunia
ಸೋಮವಾರ, 23 ಅಕ್ಟೋಬರ್ 2017 (17:00 IST)
ದೇಶದ ರಾಜಕೀಯ ಪಕ್ಷಗಳಲ್ಲಿ ಒಂದೇ ಪಕ್ಷದಲ್ಲಿ ಮಾತ್ರ ಅನಿಗದಿತ ಹಣವಿದೆ. ಗೋವಾ, ಮಣಿಪುರ ರಾಜ್ಯಗಳಲ್ಲಿ ಮತದಾರರು ತಿರಸ್ಕರಿಸಿದ್ದರೂ ಹಣದ ಬಲದಿಂದ ಅಧಿಕಾರದ ಚುಕ್ಕಾಣಿ ಹಿಡಿದಿದೆ ಎಂದು ಶಿವಸೇನೆ ಪರೋಕ್ಷವಾಗಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದೆ. 
ಬಿಜೆಪಿ ಪಕ್ಷ ಹಣದ ಬಲದಿಂದ ಶಿವಸೇನೆಯನ್ನು ಛಿದ್ರ ಛಿದ್ರಗೊಳಿಸಲು ಪ್ರಯತ್ನಿಸಿದೆ. ನೋಟು ನಿಷೇಧದ ನಂತರ ಆರ್ಥಿಕತೆಯಲ್ಲಿ ಕುಸಿತವಾಗಿದ್ದರೂ ಒಂದು ಪಕ್ಷ  ಮಾತ್ರ ಹಣದ ಬಲದಿಂದ ಗೋವಾ, ಮಣಿಪುರ ರಾಜ್ಯಗಳಲ್ಲಿ ಮತದಾರರು ತಿರಸ್ಕರಿಸಿದ್ದರೂ ಅಧಿಕಾರದ ಚುಕ್ಕಾಣಿ ಹಿಡಿದಿದೆ ಎಂದು ಶಿವಸೇನೆಯ ಮುಖವಾಣಿ ಸಾಮ್ನಾದಲ್ಲಿ ಟೀಕಿಸಲಾಗಿದೆ.
 
ಕಳೆದ ವರ್ಷದ ಮಾರ್ಚ್ ತಿಂಗಳಲ್ಲಿ ಬಿಜೆಪಿ ಪಕ್ಷ ಗೋವಾ ಮತ್ತು ಮಣಿಪುರ ರಾಜ್ಯಗಳಲ್ಲಿ ಸರಕಾರ ರಚಿಸಿತ್ತು. ಹಣದ ಬಲದಿಂದ ಕುದುರೆ ವ್ಯಾಪಾರವನ್ನು ಯಾವ ಪಕ್ಷ ನಡೆಸುತ್ತಿದೆ ಎನ್ನುವುದನ್ನು ಜನತೆ ಗಮನಿಸುತ್ತಿದ್ದಾರೆ ಎಂದು ಕಿಡಿಕಾರಿದೆ.
 
ಶಿವಸೇನೆಯನ್ನು ಕೂಡಾ ಹಣದ ಬಲದಿಂದ ಖರೀದಿಸಲು ನಮ್ಮ ಹಿರಿಯ ಮಿತ್ರಪಕ್ಷ ಪ್ರಯತ್ನಿಸಿದೆ. ಆದರೆ, ಸಫಲವಾಗಿಲ್ಲ. ಒಂದು ವೇಳೆ ಶಿವಸೇನೆ ಸರಕಾರದಿಂದ ಬೆಂಬಲ ಹಿಂಪಡೆದರೂ ಸರಕಾರ ಸ್ಥಿರವಾಗಿರಲು ಬೆಂಬಲ ನೀಡಲಿದೆ ಎಂದು ಶಿವಸೇನೆ ಮುಖವಾಣಿ ಸಂಪಾದಕೀಯದಲ್ಲಿ ಉಲ್ಲೇಖಿಸಲಾಗಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಗೆ ಅರ್ಜಿ ಸಲ್ಲಿಸಲು ಇದೇ ಕೊನೆ ದಿನಾಂಕ

Karnataka Weather: ಮುಂದಿನ ತಿಂಗಳು ಈ ದಿನದಿಂದ ರಾಜ್ಯದಲ್ಲಿ ಭಾರೀ ಮಳೆ

ಟಾಯ್ಲೆಟ್‌ನಲ್ಲಿರುವಾಗಲೇ ಕೋರ್ಟ್ ವಿಚಾರಣೆಗೆ ಹಾಜರಾದ ವ್ಯಕ್ತಿ, Video Viral

ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣ: ವಿಚಾರ ಬಾಯ್ಬಿಟ್ಟರೆ ವಿಡಿಯೋ ಹರಿಬಿಡುವುದಾಗಿ ಸಂತ್ರಸ್ತೆಗೆ ಬೆದರಿಕೆ

ಸೊಸೆಯನ್ನು ಕೊಂದು ನಾಟಕವಾಡಿದ್ದ ಮಾವ ಹತ್ಯೆಗೂ ಮುನ್ನಾ ಮಾಡಿದ್ದ ನೀಚ ಕೆಲಸ

ಮುಂದಿನ ಸುದ್ದಿ
Show comments