Webdunia - Bharat's app for daily news and videos

Install App

ರಾಮಮಂದಿರದಲ್ಲಿ ರಾಮನ ಪ್ರತಿಷ್ಠಾಪನೆಗೆ ಇನ್ನು ಕೇವಲ ಮೂರು ದಿನ

geetha
ಶುಕ್ರವಾರ, 19 ಜನವರಿ 2024 (18:00 IST)
ಅಯೋಧ್ಯೆ : ಕನ್ನಡದವರೇ ಆದ ಮೈಸೂರು ಮೂಲದ ಅರುಣ್‌ ಯೋಗಿರಾಜ್‌ ಕೆತ್ತಿರುವ ರಾಮಲಲ್ಲಾನ ವಿಗ್ರಹ ಪ್ರತಿಷ್ಠಾಪನೆಗೆ ಆಯ್ಕೆಯಾಗಿದೆ.  ಪ್ರತಿಷ್ಠಾಪನಾ ಕಾರ್ಯದ ಬಳಿಕವಷ್ಟೇ ರಾಮಲಲ್ಲಾನ ಪೂರ್ತಿ ದರ್ಶನ ಜನರಿಗೆ ಲಭಿಸಲಿದೆ. 
 
ಅರುಣ್ ಯೋಗಿರಾಜ್‌ ನಿರ್ಮಿಸಿರುವ  ಮೂರ್ತಿ ಬೇರೆಲ್ಲಾ ಮೂರ್ತಿಗಳಿಗಿಂತ ಮನೋಹರವಾಗಿ, ಆಕರ್ಷಕವಾಗಿದೆ ಎಂದು ಅಯೋಧ್ಯಾ ತೀರ್ಥ ಕ್ಷೇತ್ರ ಟ್ರಸ್ಟ್‌ ಸದಸ್ಯರು ಹೇಳಿಕೆ ನೀಡಿದ್ದರು. 

ರಾಮಮಂದಿರದಲ್ಲಿ ರಾಮನ ಪ್ರತಿಷ್ಠಾಪನೆಗೆ ಇನ್ನು ಕೇವಲ ಮೂರು ದಿನಗಳಷ್ಟೇ ಉಳಿದಿವೆ. ಬುಧವಾರ ರಾಮಲಲ್ಲಾನ ಮೂರ್ತಿಯನ್ನು ಮಂದಿರದೊಳಗೆ ಸಾಗಿಸಲಾಗಿದ್ದು, ಈಗ ರಾಮಲಲ್ಲಾನ ಚಿತ್ರವೂ  ಸಹ ಬಹಿರಂಗಗೊಂಡಿದೆ. ಕಣ್ಣಿಗೆ ಪಟ್ಟಿ ಕಟ್ಟಿರುವ ರಾಮ ಲಲ್ಲಾನ ಮುಗುಳ್ನಗೆ ಅಸಂಖ್ಯಾತ ಮಂದಿ ಭಾರತೀಯರ ಮನ ಸೂರೆಗೊಂಡಿದೆ. 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments