Webdunia - Bharat's app for daily news and videos

Install App

ಸಂಪೂರ್ಣ ಸಸ್ಯಾಹಾರಿ, ಧೂಮಪಾನ, ಮದ್ಯಪಾನ ಮಾಡದ ಪೊಲೀಸರಿಗೆ ಈಗ ಡಿಮ್ಯಾಂಡ್!

Webdunia
ಶನಿವಾರ, 29 ಸೆಪ್ಟಂಬರ್ 2018 (08:16 IST)
ನವದೆಹಲಿ: ಸಂಪೂರ್ಣ ಸಸ್ಯಾಹಾರಿಗಳಾಗಿರುವ, ಧೂಮಪಾನ, ಮದ್ಯಪಾನ ಚಟಗಳಿಲ್ಲದ ಪೊಲೀಸರು ಬೇಕಾಗಿದ್ದಾರೆ! ಹೀಗಂತ ಒಂದು ಜಾಹೀರಾತು ನೀಡುತ್ತಿರುವುದು ಕುಂಭ ಮೇಳೆ ಆಯೋಜಕರು!

ಮುಂದಿನ ವರ್ಷ ಜನವರಿಯಲ್ಲಿ ಅಲಹಾಬಾದ್ ನಲ್ಲಿ ನಡೆಯಲಿರುವ ಕುಂಭ ಮೇಳದಲ್ಲಿ ಭದ್ರತೆಗೆಂದು ನಿಯೋಜನೆಗೊಳ್ಳಲಿರುವ ಪೊಲೀಸ್ ಅಧಿಕಾರಿಗಳಲ್ಲಿ ಈ ಗುಣಗಳಿರಬೇಕಂತೆ! ಹಾಗಂತ ಕುಂಭ ಮೇಳೆ ಆಯೋಜಕರು ಬೇಡಿಕೆಯಿಟ್ಟಿದ್ದಾರೆ.

ಕುಂಭ ಮೇಳದ ಭದ್ರತೆ ಕೆಲಸಗಳು ಈ ವರ್ಷ ಅಕ್ಟೋಬರ್ ನಿಂದಲೇ ಆರಂಭವಾಗಲಿದೆ. ಇದಕ್ಕಾಗಿ 10 ಸಾವಿರ ಭದ್ರತಾ ಅಧಿಕಾರಿಗಳನ್ನು ನಿಯೋಜಿಸಲಾಗುತ್ತದೆ. ಇಲ್ಲಿ ಧಾರ್ಮಿಕ ಶ್ರದ್ಧೆಯಿರುವ, ಸಾಧು ಸಂತರ ಸಮಾಗಮವಾಗುತ್ತದೆ. ಹೀಗಾಗಿ ಈ ಎಲ್ಲಾ ಷರತ್ತುಗಳನ್ನು ಆಯೋಜಕರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಎದುರು ಇಟ್ಟಿದ್ದಾರೆ! ಇದಕ್ಕೆ ಜಿಲ್ಲಾಡಳಿತ ಯಾವ ರೀತಿ ಸ್ಪಂದಿಸುತ್ತದೆ ಕಾದು ನೋಡಬೇಕಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್, ಸೋನಿಯಾ ಜತೆಗಿನ ಭೇಟಿ ಕುಟುಂಬದ ಜತೆ ಸಮಯ ಕಳೆದ ಹಾಗೇ: ಎಂಕೆ ಸ್ಟಾಲಿನ್‌

ಬಿಟ್ರೇ ಮೈಸೂರು ಸ್ಯಾಂಡಲ್ ಸೋಪ್‌ಗೆ ನಾನೇ ಫ್ರೀಯಾಗಿ ರಾಯಭಾರಿಯಾಗ್ತೀನಿ: ವಾಟಾಳ್ ನಾಗರಾಜ್‌

ಕರಾಳ ನೆನಪು ಮಾಸುವ ಮುನ್ನವೇ ಮತ್ತೆ ಕೋವಿಡ್ ಭೀತಿ: ಸಿಲಿಕಾನ್ ಸಿಟಿಯಲ್ಲಿ ಮಗುವಿಗೆ ಸೋಂಕು ದೃಢ

Gang Rape: ಸಾಂಗ್ಲಿಯಲ್ಲಿ MBBS ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್‌

ರಾಮನಗರಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವ ಅಧಿಕಾರ ಸರ್ಕಾರಕ್ಕಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments