Webdunia - Bharat's app for daily news and videos

Install App

ಸಂಪೂರ್ಣ ಸಸ್ಯಾಹಾರಿ, ಧೂಮಪಾನ, ಮದ್ಯಪಾನ ಮಾಡದ ಪೊಲೀಸರಿಗೆ ಈಗ ಡಿಮ್ಯಾಂಡ್!

Webdunia
ಶನಿವಾರ, 29 ಸೆಪ್ಟಂಬರ್ 2018 (08:16 IST)
ನವದೆಹಲಿ: ಸಂಪೂರ್ಣ ಸಸ್ಯಾಹಾರಿಗಳಾಗಿರುವ, ಧೂಮಪಾನ, ಮದ್ಯಪಾನ ಚಟಗಳಿಲ್ಲದ ಪೊಲೀಸರು ಬೇಕಾಗಿದ್ದಾರೆ! ಹೀಗಂತ ಒಂದು ಜಾಹೀರಾತು ನೀಡುತ್ತಿರುವುದು ಕುಂಭ ಮೇಳೆ ಆಯೋಜಕರು!

ಮುಂದಿನ ವರ್ಷ ಜನವರಿಯಲ್ಲಿ ಅಲಹಾಬಾದ್ ನಲ್ಲಿ ನಡೆಯಲಿರುವ ಕುಂಭ ಮೇಳದಲ್ಲಿ ಭದ್ರತೆಗೆಂದು ನಿಯೋಜನೆಗೊಳ್ಳಲಿರುವ ಪೊಲೀಸ್ ಅಧಿಕಾರಿಗಳಲ್ಲಿ ಈ ಗುಣಗಳಿರಬೇಕಂತೆ! ಹಾಗಂತ ಕುಂಭ ಮೇಳೆ ಆಯೋಜಕರು ಬೇಡಿಕೆಯಿಟ್ಟಿದ್ದಾರೆ.

ಕುಂಭ ಮೇಳದ ಭದ್ರತೆ ಕೆಲಸಗಳು ಈ ವರ್ಷ ಅಕ್ಟೋಬರ್ ನಿಂದಲೇ ಆರಂಭವಾಗಲಿದೆ. ಇದಕ್ಕಾಗಿ 10 ಸಾವಿರ ಭದ್ರತಾ ಅಧಿಕಾರಿಗಳನ್ನು ನಿಯೋಜಿಸಲಾಗುತ್ತದೆ. ಇಲ್ಲಿ ಧಾರ್ಮಿಕ ಶ್ರದ್ಧೆಯಿರುವ, ಸಾಧು ಸಂತರ ಸಮಾಗಮವಾಗುತ್ತದೆ. ಹೀಗಾಗಿ ಈ ಎಲ್ಲಾ ಷರತ್ತುಗಳನ್ನು ಆಯೋಜಕರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಎದುರು ಇಟ್ಟಿದ್ದಾರೆ! ಇದಕ್ಕೆ ಜಿಲ್ಲಾಡಳಿತ ಯಾವ ರೀತಿ ಸ್ಪಂದಿಸುತ್ತದೆ ಕಾದು ನೋಡಬೇಕಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments