Webdunia - Bharat's app for daily news and videos

Install App

2011ರಲ್ಲಿ ಭಾರತೀಯ ಸೇನೆಯ ಸೀಮಿತ ದಾಳಿ ನಡೆದಿತ್ತು: ಹಿಂದೂ ಪತ್ರಿಕೆ

Webdunia
ಭಾನುವಾರ, 9 ಅಕ್ಟೋಬರ್ 2016 (16:29 IST)
ಭಾರತೀಯ ಸೇನೆ ಹಿಂದೆ ಕೂಡಾ ಹಲವಾರು ಬಾರಿ ಸೀಮಿತ ದಾಳಿ ನಡೆಸಿದೆ ಎಂದು ಕಾಂಗ್ರೆಸ್ ಮುಖಂಡರು ಹೇಳಿಕೆ ನೀಡುತ್ತಿದ್ದರೂ ಬಿಜೆಪಿ ಪರಿಗಣನೆಗೆ ತೆಗೆದುಕೊಂಡಿರಲಿಲ್ಲ. ಇದೀಗ ಹಿಂದೂ ಪತ್ರಿಕೆ ಹಿಂದೆ ನಡೆದ ಭಾರತೀಯ ಸೇನೆಯ ಸೀಮಿತ ದಾಳಿ ಕುರಿತಂತೆ ಬೆಳಕು ಚೆಲ್ಲಿದೆ. 
 
ಇದೀಗ ಹಿಂದೂ ವರದಿಯ ಪ್ರಕಾರ, ಕಳೆದ 2011ರಲ್ಲಿ ಕುಪ್ವಾರಾದ ಗುಗಲ್‌ಧರ್ ಸೇನಾ ಕೇಂದ್ರದ ಮೇಲೆ ಪಾಕ್ ಉಗ್ರರು ದಾಳಿ ನಡೆಸಿ ಆರು ಸೈನಿಕರನ್ನು ಹತ್ಯೆ ಮಾಡಿ, ಇಬ್ಬರು ಸೈನಿಕರ ರುಂಡವನ್ನು ಭಾರತಕ್ಕೆ ರವಾನಿಸಿ ತನ್ನ ಹೇಯ ಕೃತ್ಯ ತೋರಿಸಿತ್ತು. ಪಾಕಿಸ್ತಾನದ ಕೃತ್ಯಕ್ಕೆ ಸೇಡು ತೀರಿಸಿಕೊಳ್ಳಲು ಭಾರತೀಯ ಸೇನೆ ಸೀಮಿತ ದಾಳಿ ನಡೆಸಿತ್ತು ಎಂದು ವರದಿ ಮಾಡಿದೆ.
 
ಪಾಕಿಸ್ತಾನದ ಕೃತ್ಯಕ್ಕೆ ತಿರುಗೇಟು ನೀಡಲು ಭಾರತೀಯ ಸೇನೆ ಆಪರೇಶನ್ ಜಿಂಜರ್ ಎನ್ನುವ ಸೀಮಿತ ದಾಳಿ ನಡೆಸಿತ್ತು. ಪಾಕಿಸ್ತಾನದೊಳಗೆ ನುಗ್ಗಿ ಮೂರು ಸೇನೆ ಕೇಂದ್ರಗಳ ಮೇಲೆ ದಾಳಿ ಮಾಡಿ 14 ಪಾಕ್ ಸೈನಿಕರನ್ನು ಹತ್ಯೆಗೈದಿತ್ತು.  
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments