Webdunia - Bharat's app for daily news and videos

Install App

ಗುಜರಾತ್, ಬಿಹಾರ್, ಯುಪಿಯಲ್ಲೂ ಆಪರೇಷನ್ ಕಮಲ?

Webdunia
ಶನಿವಾರ, 29 ಜುಲೈ 2017 (13:36 IST)
ಗುಜರಾತ್ ರಾಜ್ಯದಲ್ಲಿ ಆಪರೇಶನ್ ಕಮಲ ನಡೆಸಿ ಆರು ಕಾಂಗ್ರೆಸ್ ಶಾಸಕರನ್ನು ಬಲಿ ಪಡೆದ ನಂತರ ಇದೀಗ ಉತ್ತರಪ್ರದೇಶಕ್ಕೂ ಆಪರೇಷನ್ ಕಮಲ ವಿಸ್ತರಿಸುವ ಸಾಧ್ಯತೆಗಳಿವೆ. 
 
ಉತ್ತರಪ್ರದೇಶಕ್ಕೆ ಇಂದು ತೆರಳುತ್ತಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಇಬ್ಬರು ಸಮಾಜವಾದಿ ಪಕ್ಷದ ಶಾಸಕರನ್ನು ಪಕ್ಷಕ್ಕೆ ಸೇರ್ಪಡೆಗೊಳಿಸುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ.
 
ಸಮಾಜವಾದಿ ಪಕ್ಷದ ಇಬ್ಬರು ಶಾಸಕರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಶಾಸಕರ ರಾಜೀನಾಮೆಗೆ ಆಪರೇಷನ್ ಕಮಲವೇ ಕಾರಣ ಎನ್ನಲಾಗುತ್ತಿದೆ.
 
ಬಿಹಾರ್ ರಾಜ್ಯದಲ್ಲಿ ವಿಪಕ್ಷಗಳ ಪರವಾಗಿ ಜನತೆ ತೀರ್ಪು ನೀಡಿದ್ದರೂ ಅಧಿಕಾರ, ಹಣಬಲದಿಂದ ಶಾಸಕರಿಗೆ ಖರೀದಿಸಿ ಇಲ್ಲವೇ ಬೆದರಿಸಿ ಸರಕಾರವನ್ನೇ ಉರುಳಿಸುವಂತಹ ಕೆಟ್ಟ ರಾಜಕೀಯ ಬಿಜೆಪಿ ಮಾಡುತ್ತಿದೆ ಎಂದು ಆರ್‌ಜೆಡಿ ಮುಖ್ಯಸ್ಥ ಲಾಲು ಯಾದವ್ ಕಿಡಿಕಾರಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ನೆಹರೂ ತಾತ ನಮ್ಗೆ ರಾಜಕೀಯವೇ ಹೇಳಿ ಕೊಟ್ಟಿಲ್ಲ

ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಗನಸಖಿ ಮೇಲೆ ಅತ್ಯಾಚಾರ, ರೇಪಿಸ್ಟ್‌ ಕೊನೆಗೂ ಅರೆಸ್ಟ್‌

ದಲಿತ ವಿದ್ಯಾರ್ಥಿನಿ ಆತ್ಮಹತ್ಯೆ: ಸಾವಿನ ಹಿಂದೆ ಮುಸ್ಲಿಂ ಯುವಕನ ಕಿರುಕುಳ ಆರೋಪ

Viral Video:ರನ್ಯಾ ರಾವ್ ಪ್ಲ್ಯಾನ್‌ಗಿಂತಲೂ ಖತರ್ನಾಕ್ ಆಗಿ ಮದ್ಯದ ಬಾಟಲಿ ಎಗರಿಸಿದ ಮಹಿಳೆ, ನೋಡಿದ್ರೆ ಶಾಕ್ ಆಗ್ತೀರಾ

Viral Video:ಜನರನ್ನು ರಕ್ಷಣೆ ಮಾಡಬೇಕಿದ್ದ ಪೊಲೀಸ್‌ ಅನ್ನೇ ಕೈ ಹಿಡಿದು ನಡೆಸುವ ಸ್ಥಿತಿ, ಈ ರೀತಿಯಾದ್ರೆ ಏನ್‌ ಕತೆ

ಮುಂದಿನ ಸುದ್ದಿ
Show comments