ಗೋವಾದಲ್ಲಿ ಆಪರೇಷನ್ ಕಮಲ ಸದ್ದು

Webdunia
ಮಂಗಳವಾರ, 12 ಜುಲೈ 2022 (07:40 IST)
ಪಣಜಿ : ಮಹಾರಾಷ್ಟ್ರದ ಬಳಿಕ ಇದೀಗ ಗೋವಾದಲ್ಲಿ ರಾಜಕೀಯ ಬಿಕ್ಕಟ್ಟು ಉಲ್ಬಣಗೊಳ್ಳುತ್ತಿದೆ.
 
ಆಪರೇಷನ್ ಕಮಲದ ಭೀತಿಯ ಹಿನ್ನೆಲೆಯಲ್ಲಿ ಉಪ ಸಭಾಪತಿ ಹುದ್ದೆ ಚುನಾವಣೆಯ ಅಧಿಸೂಚನೆಯನ್ನೂ ರದ್ದುಗೊಳಿಸಲಾಗಿದೆ.

40 ಸದಸ್ಯರ ಸದನದಲ್ಲಿ ಕಾಂಗ್ರೆಸ್ನ 11, ಬಿಜೆಪಿ 20, ಎಂಜಿಪಿ 2 ಹಾಗೂ ಮೂವರು ಪಕ್ಷೇತರ ಶಾಸಕರು ಇದ್ದಾರೆ. ಕಾಂಗ್ರೆಸ್ನ ಹಲವು ಶಾಸಕರನ್ನು ಬಿಜೆಪಿ ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಮುಂದಾಗಿದ್ದು, ಇದು ಮುಂದಿನ ವಿಧಾನಸಭೆ ಹಾಗೂ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸುಗಮ ದಾರಿ ಮಾಡಿಕೊಡುತ್ತದೆ ಎಂಬುದು ಬಿಜೆಪಿಯ ಗೇಮ್ಪ್ಲಾನ್ ಎಂದು ಹೇಳಲಾಗಿದೆ. 

ಇದೀಗ 11 ಶಾಸಕರ ಬಲ ಹೊಂದಿರುವ ಕಾಂಗ್ರೆಸ್ ಪಕ್ಷದಿಂದ ದಿಂಗಬರ್ ಕಾಮತ್ ಹಾಗೂ ಮೈಕೆಲ್ ಲೋಬೋ ಅವರನ್ನು ಪಕ್ಷಾಂತರ ವಿರೋಧಿ ಕಾಯ್ದೆ ಅಡಿಯಲ್ಲಿ ಅನರ್ಹಗೊಳಿಸಬೇಕು ಅಂದುಕೊಂಡಿದೆ. ವಿಧಾನಸಭೆಯ ಸಭಾಪತಿಗೂ ಮನವಿ ಸಲ್ಲಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂತ್ರಾಲಯ, ರಸ್ತೆ ಅಪಘಾತದಲ್ಲಿ ಮಂಗಳೂರು ಹಾಪ್‌ಕಾಮ್ಸ್‌ನ ರವಿ ಶೆಟ್ಟಿ ನಿಧನ

ಸಿಕ್ಕಿಂ: ನಿರ್ಮಾಣ ಹಂತದ ಸುರಂಗ ಕುಸಿದು 8 ಮಂದಿ ಕಾರ್ಮಿಕರು ಸಾವು

ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಮಾಡ್ತಾರೆ, ರಾಕ್ಷಸರು: ಸಚಿವ ಧರ್ಮೇಂದ್ರ ಪ್ರಧಾನ್ ಮುಂದೆಯೇ ರೇಣುಕಾ ಚೌಧರಿ ವಾಗ್ದಾಳಿ Video

ಆಡಳಿತಾಧಿಕಾರಿ ಜೊತೆ ಕಾರಿನಲ್ಲಿದ್ದ ಪತ್ನಿ: ರಸ್ತೆಯಲ್ಲೇ ಹೈಡ್ರಾಮಾ ಮಾಡಿದ ಪತಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments