ಗೋವಾದಲ್ಲಿ ಆಪರೇಷನ್ ಕಮಲ ಸದ್ದು

Webdunia
ಮಂಗಳವಾರ, 12 ಜುಲೈ 2022 (07:40 IST)
ಪಣಜಿ : ಮಹಾರಾಷ್ಟ್ರದ ಬಳಿಕ ಇದೀಗ ಗೋವಾದಲ್ಲಿ ರಾಜಕೀಯ ಬಿಕ್ಕಟ್ಟು ಉಲ್ಬಣಗೊಳ್ಳುತ್ತಿದೆ.
 
ಆಪರೇಷನ್ ಕಮಲದ ಭೀತಿಯ ಹಿನ್ನೆಲೆಯಲ್ಲಿ ಉಪ ಸಭಾಪತಿ ಹುದ್ದೆ ಚುನಾವಣೆಯ ಅಧಿಸೂಚನೆಯನ್ನೂ ರದ್ದುಗೊಳಿಸಲಾಗಿದೆ.

40 ಸದಸ್ಯರ ಸದನದಲ್ಲಿ ಕಾಂಗ್ರೆಸ್ನ 11, ಬಿಜೆಪಿ 20, ಎಂಜಿಪಿ 2 ಹಾಗೂ ಮೂವರು ಪಕ್ಷೇತರ ಶಾಸಕರು ಇದ್ದಾರೆ. ಕಾಂಗ್ರೆಸ್ನ ಹಲವು ಶಾಸಕರನ್ನು ಬಿಜೆಪಿ ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಮುಂದಾಗಿದ್ದು, ಇದು ಮುಂದಿನ ವಿಧಾನಸಭೆ ಹಾಗೂ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸುಗಮ ದಾರಿ ಮಾಡಿಕೊಡುತ್ತದೆ ಎಂಬುದು ಬಿಜೆಪಿಯ ಗೇಮ್ಪ್ಲಾನ್ ಎಂದು ಹೇಳಲಾಗಿದೆ. 

ಇದೀಗ 11 ಶಾಸಕರ ಬಲ ಹೊಂದಿರುವ ಕಾಂಗ್ರೆಸ್ ಪಕ್ಷದಿಂದ ದಿಂಗಬರ್ ಕಾಮತ್ ಹಾಗೂ ಮೈಕೆಲ್ ಲೋಬೋ ಅವರನ್ನು ಪಕ್ಷಾಂತರ ವಿರೋಧಿ ಕಾಯ್ದೆ ಅಡಿಯಲ್ಲಿ ಅನರ್ಹಗೊಳಿಸಬೇಕು ಅಂದುಕೊಂಡಿದೆ. ವಿಧಾನಸಭೆಯ ಸಭಾಪತಿಗೂ ಮನವಿ ಸಲ್ಲಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಸ್ಸಾಂನ ಗಾಯಕ ಜುಬಿನ್ ಗರ್ಗ್ ನಿಧನ: ನ್ಯಾಯಯುತ ತನಿಖೆಗೆ ಮಲ್ಲಿಕಾರ್ಜುನ ಖರ್ಗೆ ಒತ್ತಾಯ

ನನಗೇನಾದರೆ ರಾಜ್ಯ ಸರ್ಕಾರ, ಪ್ರಿಯಾಂಕ್ ಖರ್ಗೆ ಹೊಣೆ: ಛಲವಾದಿ ನಾರಾಯಣಸ್ವಾಮಿ

ಆರ್‌ಎಸ್‌ಎಸ್‌ ಪಥಸಂಚಲನದಲ್ಲಿ ಭಾಗಿಯಾದ ರಾಯಚೂರಿನ ಪಿಡಿಓಗೆ ಬಿಗ್ ಶಾಕ್

ಆರ್‌ಎಸ್‌ಎಸ್‌ ನಿಷೇಧದ ಹಿಂದಿನ ಉದ್ದೇಶದ ಬಗ್ಗೆ ನ್ಯಾ ಸಂತೋಷ ಹೆಗಡೆ ಸ್ಫೋಟಕ ಹೇಳಿಕೆ

ಸಚಿವೆಯಾದ ಕ್ರಿಕೆಟರ್ ರವೀಂದ್ರ ಜಡೇಜಾ ಪತ್ನಿ ಹಿನ್ನೆಲೆ ಗೊತ್ತಾ

ಮುಂದಿನ ಸುದ್ದಿ
Show comments