Webdunia - Bharat's app for daily news and videos

Install App

Operation Sindoor: ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಮಹತ್ವದ ಸುದ್ದಿಗೋಷ್ಠಿಯಲ್ಲಿ ಹೇಳಿರುವ ಅಂಶಗಳೇನು

Krishnaveni K
ಬುಧವಾರ, 7 ಮೇ 2025 (10:52 IST)
Photo Credit: X
ನವದೆಹಲಿ: ಪಾಕಿಸ್ತಾನದ ಮೇಲೆ ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಏರ್ ಸ್ಟ್ರೈಕ್ ನಡೆಸಿದ ಬಳಿಕ ಭಾರತದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಮಹತ್ವದ ಪತ್ರಿಕಾಗೋಷ್ಠಿ ನಡೆಸಿ ದಾಳಿಯ ಬಗ್ಗೆ ಮಾಹಿತಿ ನೀಡಿದ್ದಾರೆ.

ನಿಮಗೆಲ್ಲಾ ಗೊತ್ತಿರುವ ಹಾಗೆ ಪಹಲ್ಗಾಮ್ ನಲ್ಲಿ ಉಗ್ರ ದಾಳಿ ನಡೆಸಿ ಪಾಕಿಸ್ತಾನ ಪ್ರೇರಿತ ಉಗ್ರರು 25 ಭಾರತೀಯರು ಮತ್ತು ಒಬ್ಬ ನೇಪಾಳಿ ಪ್ರಜೆಯನ್ನು ಕೊಂದಿದ್ದರು. ಇದರ ಬಗ್ಗೆ ಸಾಕಷ್ಟು ಸಾಕ್ಷ್ಯಗಳಿದ್ದರೂ ಪಾಕಿಸ್ತಾನ ಇದರಲ್ಲಿ ತನ್ನ ಪಾತ್ರವಿಲ್ಲ ಎಂದು ನಿರಾಕರಿಸುತ್ತಲೇ ಬಂತು.

ಕಳೆದ 1 ವರ್ಷದಲ್ಲಿ ಕಾಶ್ಮೀರಕ್ಕೆ 2.5 ಕೋಟಿ ಪ್ರವಾಸಿಗರು ಬಂದಿದ್ದರು. ಇದನ್ನು ಸಹಿಸದೇ ಉಗ್ರರು ದಾಳಿ ನಡೆಸಿದರು. ಪಹಲ್ಗಾಮ್ ನಲ್ಲಿ ನಾಗರಿಕರನ್ನು ಗುರಿಯಾಗಿರಿಸಿ ನಡೆಸಿದ ಉಗ್ರರ ದಾಳಿ ಮುಂಬೈ ದಾಳಿ ಬಳಿಕ ನಾಗರಿಕರನ್ನು ಗುರಿಯಾಗಿರಿಸಿ ಮಾಡಿದ ಅತ್ಯಂತ ದೊಡ್ಡ ದಾಳಿಯಾಗಿತ್ತು.

ಉಗ್ರರ ದಾಳಿಯಲ್ಲಿ ಮಡಿದವರಿಗೆ ನ್ಯಾಯ ಸಿಗಬೇಕು. ಈ ನಿಟ್ಟಿನಲ್ಲಿ ನಾವು ಆಪರೇಷನ್ ಸಿಂದೂರ್ ಮಾಡಿದ್ದೇವೆ. ಪಾಕಿಸ್ತಯಾನದ ಉಗ್ರರ ನೆಲೆಗಳನ್ನು ಗುರಿಯಾಗಿರಿಸಿ ಭಾರತೀ ಸೇನೆ ಕ್ಷಿಪ್ರ ದಾಳಿ ನಡೆಸಿದೆ.

ಪಾಕಿಸ್ತಾನ ಉಗ್ರರಿಗೆ ಆಶ್ರಯ, ಹಣ ನೀಡಿದೆ ಎನ್ನುವುದಕ್ಕೆ ಸಾಕ್ಷ್ಯಗಳಿವೆ. ಭಯೋತ್ಪಾದಕರಿಗೆ ಪಾಕಿಸ್ತಾನ ಸ್ವರ್ಗವಾಗಿದೆ. ಉಗ್ರರನ್ನು ಮಟ್ಟ ಹಾಕುವುದಕ್ಕಾಗಿ ಈ ದಾಳಿ ನಡೆಸಲಾಗಿದೆ ಎಂದು ವಿಕ್ರಮ್ ಮಿಸ್ರಿ ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor: ನಾವು ಅಪಾಯದಲ್ಲಿಲ್ಲ, ನಾವೇ ಅಪಾಯಕಾರಿಗಳು: ಟ್ರೆಂಡ್ ಆಗ್ತಿದೆ ಸ್ಲೋಗನ್

Operation Sindoor: ಇಡೀ ದೇಶ ಹೆಮ್ಮೆಪಡುವಾಗ ರಾಹುಲ್ ಗಾಂಧಿ, ಖರ್ಗೆ ಭಾರತೀಯ ಸೇನೆ ಬಗ್ಗೆ ಹೇಳಿದ್ದೇನು

Operation Sindoor: ಭಾರತ ದುಃಖಿಸುವಂತೆ ಮಾಡುತ್ತೇವೆ, ಶತ್ರುಗಳನ್ನು ಸದೆಬಡಿಯುವುದು ನಮಗೆ ಗೊತ್ತು: ಪಾಕಿಸ್ತಾನ ಪ್ರಧಾನಿ

Mock Drill: ಮಾಕ್ ಡ್ರಿಲ್ ಸೈರನ್ ಬರುತ್ತಿದ್ದಂತೇ ಏನು ಮಾಡಬೇಕು, ಏನೆಲ್ಲಾ ಚಟುವಟಿಕೆ ಮಾಡಲಾಗುತ್ತದೆ ಇಲ್ಲಿದೆ ವಿವರ

Karnataka Weather: ಸತತ ಸೆಖೆ, ಬಿಸಿಲಿನಿಂದ ತತ್ತರಿಸಿದ್ದ ರಾಜ್ಯದ ಜನರಿಗೆ ಗುಡ್ ನ್ಯೂಸ್

ಮುಂದಿನ ಸುದ್ದಿ
Show comments