Select Your Language

Notifications

webdunia
webdunia
webdunia
webdunia

ನಿರ್ಭಯಾ ಅಪರಾಧಿಗಳಿಗೆ ಪೋಷಕರ ಭೇಟಿಗೆ ಅವಕಾಶ

ನಿರ್ಭಯಾ ಅಪರಾಧಿಗಳಿಗೆ ಪೋಷಕರ ಭೇಟಿಗೆ ಅವಕಾಶ
ನವದೆಹಲಿ , ಶನಿವಾರ, 22 ಫೆಬ್ರವರಿ 2020 (11:58 IST)
ನವದೆಹಲಿ: ನಿರ್ಭಯಾ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ಪಟಿಯಾಲ ಕೋರ್ಟ್ ದೋಷಿಗಳಿಗೆ ಮಾರ್ಚ್ 3 ರಂದು ಗಲ್ಲು ಶಿಕ್ಷೆ ಜಾರಿಗೊಳಿಸಿದೆ.


ಈಗ ಅಪರಾಧಿಗಳಿಗೆ ಪೋಷಕರನ್ನು ಭೇಟಿಯಾಗಲು ಅವಕಾಶ ನೀಡಲಾಗಿದೆ.ತಿಹಾರ್ ಜೈಲಾಧಿಕಾರಿಗಳು ಈ ಅವಕಾಶವನ್ನು ನೀಡಿದ್ದಾರೆ.ಗಲ್ಲು ಶಿಕ್ಷೆ ವಿಳಂಬಕ್ಕೆ ಇರುವ ಎಲ್ಲಾ ದಾರಿಗಳು ಮುಚ್ಚಿ ಹೋಗಿದ್ದು ಇನ್ನೇನು ಕೆಲವೇ ದಿನಗಳಲ್ಲಿ ಅಪರಾಧಿಗಳಿಗೆ ಗಲ್ಲು ಶಿಕ್ಷೆ ಜಾರಿಗೊಳಿಸಲಾಗುವುದು.


Share this Story:

Follow Webdunia kannada

ಮುಂದಿನ ಸುದ್ದಿ

ಡಿಸಿಸಿ ಬ್ಯಾಂಕ್ ನ ಅಧಿಕಾರಕ್ಕಾಗಿ ಬಿಜೆಪಿ ಪಕ್ಷದ ನಾಯಕರಿಂದ ತೀವ್ರ ಪೈಪೋಟಿ