Webdunia - Bharat's app for daily news and videos

Install App

ಕೋವಿಡ್ಗೆ ತುತ್ತಾದವರಿಗೆ ಯುಪಿಎಸ್ಸಿ ಪರೀಕ್ಷೆಗೆ ಅವಕಾಶ: ಸುಪ್ರೀಂ

Webdunia
ಶುಕ್ರವಾರ, 1 ಏಪ್ರಿಲ್ 2022 (13:06 IST)
ನವದೆಹಲಿ : ಕೋವಿಡ್ ಸಾಂಕ್ರಾಮಿಕಕ್ಕೆ ತುತ್ತಾಗಿ ಯುಪಿಎಸ್ಸಿ ಮುಖ್ಯ ಪರೀಕ್ಷೆಗೆ ಹಾಜರಾಗಲು ವಿಫಲವಾದ ಮತ್ತು ಹೆಚ್ಚುವರಿ ಅವಕಾಶ ಬಯಸುತ್ತಿರುವ ಅಭ್ಯರ್ಥಿಗಳಿಗೆ ಮರು ಪ್ರಯತ್ನಕ್ಕೆ ಅವಕಾಶ,

ಕಲ್ಪಿಸುವ ಕುರಿತಾಗಿ ಪರಿಶೀಲನೆ ನಡೆಸಿ ಎಂದು ಸುಪ್ರೀಂಕೋರ್ಚ್ ಗುರುವಾರ ಸರ್ಕಾರಕ್ಕೆ ಸೂಚನೆ ನೀಡಿದೆ.

ಪರೀಕ್ಷೆ ಬರೆಯಲು ಹೆಚ್ಚುವರಿ ಅವಕಾಶ ನೀಡುವುದು ಸಾಧ್ಯವಿಲ್ಲ ಎಂದು ಸರ್ಕಾರ ಕಳೆದ ವಾರ ಹೇಳಿತ್ತು. ಇದರ ವಿರುದ್ಧವಾಗಿ ಮೂವರು ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎ.ಎಂ.ಕಾನ್ವಿಲ್ಕರ್, ಕೋವಿಡ್ಗೆ ತುತ್ತಾಗಿದ್ದ ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಹೆಚ್ಚುವರಿ ಅವಕಾಶ ನೀಡುವ ಕುರಿತಾಗಿ ಸರ್ಕಾರ ಪರೀಶೀಲನೆ ನಡೆಸಿ ತೀರ್ಮಾನ ಕೈಗೊಳ್ಳಬೇಕು ಎಂದು ಹೇಳಿದೆ.

ಕೋವಿಡ್-19 ಸೋಂಕಿನಿಂದಾಗಿ ನಾಗರಿಕ ಸೇವಾ ಮುಖ್ಯ ಪರೀಕ್ಷೆಯಲ್ಲಿ ಹಾಜರಾಗಲು ಸಾಧ್ಯವಾಗದ ಅಭ್ಯರ್ಥಿಗಳಿಗೆ ಅವಕಾಶ ನೀಡುವ ವಿಚಾರವನ್ನು ಮರುಪರಿಶೀಲಿಸುವಂತೆ ಸುಪ್ರೀಂಕೋರ್ಟ್ ಗುರುವಾರ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ.

ಕೋವಿಡ್ -19 ಕಾರಣದಿಂದಾಗಿ ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (ಯುಪಿಎಸ್ಸಿ) ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗದೆ ವಂಚಿತರಾದ ವಿದ್ಯಾರ್ಥಿಗಳ ಪ್ರಾತಿನಿಧ್ಯವನ್ನು ಮರುಪರಿಶೀಲಿಸುವಂತೆ ನ್ಯಾಯಮೂರ್ತಿ ಎಎಮ್ ಖಾನ್ವಿಲ್ಕರ್ ನೇತೃತ್ವದ ಪೀಠವು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments