Webdunia - Bharat's app for daily news and videos

Install App

ವಿಕಾಸ್ ದುಬೆ ಎನ್ ಕೌಂಟರ್ ಬಗ್ಗೆ ವಿರೋಧ ಪಕ್ಷದವರಿಂದ ಆರೋಪ

Webdunia
ಶನಿವಾರ, 11 ಜುಲೈ 2020 (08:38 IST)
Normal 0 false false false EN-US X-NONE X-NONE

ನವದೆಹಲಿ : ಉತ್ತರ ಪ್ರದೇಶದ ಗ್ಯಾಂಗ್ ಸ್ಟಾರ್ ವಿಕಾಸ್ ದುಬೆ ಎನ್ ಕೌಂಟರ್ ಆದ ಬಗ್ಗೆ ವಿರೋಧ ಪಕ್ಷದವರು ಬಿಜೆಪಿ ಸರ್ಕಾರದ ಬಗ್ಗೆ ಆರೋಪಗಳನ್ನು ಮಾಡುತ್ತಿದ್ದಾರೆ.

ಪೊಲೀಸರ ಹತ್ಯೆಗೆ ಕಾರಣನಾದ ಗ್ಯಾಂಗ್ ಸ್ಟಾರ್ ವಿಕಾಸ್ ದುಬೆಯನ್ನು ಕಾನ್ಪುರಕ್ಕೆ ಕರೆತರುವ ವೇಳೆ ಪೊಲೀಸರ ಮೇಲೆ ಮತ್ತೆ ದಾಳಿಗೆ ಯತ್ನಿಸಿದ ಹಿನ್ನಲೆಯಲ್ಲಿ ಎನ್ ಕೌಂಟರ್ ಮಾಡಲಾಗಿತ್ತು. ಈ ಬಗ್ಗೆ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ, ಯುಪಿ ಮಾಜಿ ಸಿಎಂ ಅಖಿಲೇಶ್ ಯಾದವ್, ಮಧ್ಯಪ್ರದೇಶದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್ ಸೇರಿದಂತೆ ಹಲವರು ಬಿಜೆಪಿ ಸರ್ಕಾರದ ನಡೆಯ ಬಗ್ಗೆ ಆರೋಪಗಳನ್ನು ಮಾಡಿದ್ದಾರೆ.

ವಿಕಾಸ್ ದುಬೆಗೆ ರಾಜಕೀಯ ನಾಯಕರ ರಕ್ಷಣೆ ನೀಡಿದ್ದು, ಈ ಬಗ್ಗೆ ತನಿಖೆಯಾಗಬೇಕೆಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ಆಗ್ರಹಿಸಿದ್ದಾರೆ. ಹಾಗೇ ರಹಸ್ಯ ಬಯಲಾದರೆ ಸರ್ಕಾರ ಪತನವಾಗುತ್ತದೆ ಎಂದು ಎನ್ ಕೌಂಟರ್ ಮಾಡಲಾಗಿದೆ ಎಂದು ಮಾಜಿ ಸಿಎಂ ಅಖಿಲೇಶ್ ಯಾದವ್ ಆರೋಪಿಸಿದ್ದಾರೆ. ಮಾಜಿ ಸಿಎಂ ದಿಗ್ವಿಜಯ್ ಸಿಂಗ್ ಎನ್ ಕೌಂಟರ್ ಬಗ್ಗೆ ಬಿಜೆಪಿ ಸರ್ಕಾರದ ಮೇಲೆ ಅನುಮಾನ ವ್ಯಕ್ತಪಡಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Dr HS Venkateshmurthy: ಖ್ಯಾತ ಗೀತ ಸಾಹಿತಿ ಎಚ್ಎಸ್ ವೆಂಕಟೇಶ್ ಮೂರ್ತಿ ಇನ್ನಿಲ್ಲ

Karnataka Weather: ಈ ಆರು ಜಿಲ್ಲೆಗಳ ಜನರು ಹವಾಮಾನ ವರದಿ ತಪ್ಪದೇ ಗಮನಿಸಿ

West Bengal: ಪೋಷಕರನ್ನು ಕೊಂದು ಅನಾಥಶ್ರಮದಲ್ಲಿನ ಇಬ್ಬರು ಶಿಕ್ಷಕರನ್ನು ಕೊಂದ ವ್ಯಕ್ತಿ

Liberian ಹಡಗು ದುರಂತ: ಇದೊಂದು ವಿಪತ್ತು ಎಂದ ಕೇರಳ ಸರ್ಕಾರ

ಬೆಂಗಳೂರು ಮಳೆಯ ಅವಘಡದಿಂದ ಎಚ್ಚೆತ್ತ ಡಿಸಿಎಂ ಶಿವಕುಮಾರ್‌ರಿಂದ ದಿಟ್ಟ ನಿರ್ಧಾರ

ಮುಂದಿನ ಸುದ್ದಿ
Show comments