Webdunia - Bharat's app for daily news and videos

Install App

ಕೃಷಿ ಕಾಯ್ದೆಯನ್ನು ಶ್ಲಾಘಿಸಿ ರಾಷ್ಟ್ರಪತಿಗಳ ಭಾಷಣಕ್ಕೆ ವಿಪಕ್ಷಗಳು ಬಹಿಷ್ಕಾರ

Webdunia
ಶುಕ್ರವಾರ, 29 ಜನವರಿ 2021 (12:57 IST)
ನವದೆಹಲಿ : ಕೃಷಿ ಕಾಯ್ದೆಯನ್ನು ಶ್ಲಾಘಿಸಿ ಮಾತನಾಡಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ  ಭಾಷಣಕ್ಕೆ ವಿಪಕ್ಷಗಳು ಬಹಿಷ್ಕಾರ ಹಾಕಿದ್ದಾರೆ.

ಕಲಾಪದ ವೇಳೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕಲಾಪವನ್ನುದ್ದೇಶಿಸಿ ಮಾತನಾಡಿದ್ದು, ರೈತರ ನೆರವಿಗಾಗಿ, ಕೃಷಿಯ ಸಶಕ್ತಿಕರಣಕ್ಕಾಗಿ  3 ಕೃಷಿ ಕಾಯ್ದೆ ಜಾರಿ ಮಾಡಲಾಗಿದೆ. ಕೃಷಿ ಸುದಾರಣೆ, ಸಣ್ಣ ರೈತರಿಗಾಗಿ ಕಾಯ್ದೆ ಜಾರಿ. ಹಳೆ ವ್ಯವಸ್ಥೆ ರೈತರ ಜೀವ ತಿನ್ನುತ್ತಿತ್ತು. ಹೊಸ ಕಾಯ್ದೆಗಳಿಂದ ರೈತರಿಗೆ ಶಕ್ತಿ ಬಂದಿದೆ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹೇಳಿದ್ದಾರೆ.

ಆದರೆ ಕೃಷಿ ಕಾಯ್ದೆಯನ್ನು ಶ್ಲಾಘಿಸಿ ರಾಷ್ಟ್ರಪತಿಗಳ ಭಾಷಣಕ್ಕೆ ಕಾಂಗ್ರೆಸ್,  ಟಿಎಂಸಿ, ಶಿವಸೇನೆ, ಎನ್ ಸಿಪಿ, ಆಪ್ ಸೇರಿ 18 ಪಕ್ಷಗಳು ಬಹಿಷ್ಕಾರ ಹಾಕಿದ್ದಾರೆ. ಕೃಷಿ ಕಾಯ್ದೆಗಳನ್ನು ವಿರೋಧಿಸಿ ಬಹಿಷ್ಕಾರ ಹಾಕಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments