Webdunia - Bharat's app for daily news and videos

Install App

ಕೃಷಿ ಕಾಯ್ದೆಯನ್ನು ಶ್ಲಾಘಿಸಿ ರಾಷ್ಟ್ರಪತಿಗಳ ಭಾಷಣಕ್ಕೆ ವಿಪಕ್ಷಗಳು ಬಹಿಷ್ಕಾರ

Webdunia
ಶುಕ್ರವಾರ, 29 ಜನವರಿ 2021 (12:57 IST)
ನವದೆಹಲಿ : ಕೃಷಿ ಕಾಯ್ದೆಯನ್ನು ಶ್ಲಾಘಿಸಿ ಮಾತನಾಡಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ  ಭಾಷಣಕ್ಕೆ ವಿಪಕ್ಷಗಳು ಬಹಿಷ್ಕಾರ ಹಾಕಿದ್ದಾರೆ.

ಕಲಾಪದ ವೇಳೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕಲಾಪವನ್ನುದ್ದೇಶಿಸಿ ಮಾತನಾಡಿದ್ದು, ರೈತರ ನೆರವಿಗಾಗಿ, ಕೃಷಿಯ ಸಶಕ್ತಿಕರಣಕ್ಕಾಗಿ  3 ಕೃಷಿ ಕಾಯ್ದೆ ಜಾರಿ ಮಾಡಲಾಗಿದೆ. ಕೃಷಿ ಸುದಾರಣೆ, ಸಣ್ಣ ರೈತರಿಗಾಗಿ ಕಾಯ್ದೆ ಜಾರಿ. ಹಳೆ ವ್ಯವಸ್ಥೆ ರೈತರ ಜೀವ ತಿನ್ನುತ್ತಿತ್ತು. ಹೊಸ ಕಾಯ್ದೆಗಳಿಂದ ರೈತರಿಗೆ ಶಕ್ತಿ ಬಂದಿದೆ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹೇಳಿದ್ದಾರೆ.

ಆದರೆ ಕೃಷಿ ಕಾಯ್ದೆಯನ್ನು ಶ್ಲಾಘಿಸಿ ರಾಷ್ಟ್ರಪತಿಗಳ ಭಾಷಣಕ್ಕೆ ಕಾಂಗ್ರೆಸ್,  ಟಿಎಂಸಿ, ಶಿವಸೇನೆ, ಎನ್ ಸಿಪಿ, ಆಪ್ ಸೇರಿ 18 ಪಕ್ಷಗಳು ಬಹಿಷ್ಕಾರ ಹಾಕಿದ್ದಾರೆ. ಕೃಷಿ ಕಾಯ್ದೆಗಳನ್ನು ವಿರೋಧಿಸಿ ಬಹಿಷ್ಕಾರ ಹಾಕಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments