Webdunia - Bharat's app for daily news and videos

Install App

ಜಿಎಸ್‌ಟಿ ವಿಶೇಷ ಅಧಿವೇಶನ ಬಹಿಷ್ಕರಿಸಲು ಪ್ರತಿಪಕ್ಷಗಳ ನಿರ್ಧಾರ

Webdunia
ಗುರುವಾರ, 29 ಜೂನ್ 2017 (15:11 IST)
ನಾಳೆ ರಾತ್ರಿ ಸಂಸತ್ತಿನಲ್ಲಿ ನಡೆಯಲಿರುವ  ಜಿಎಸ್‌ಟಿ ಜಾರಿ ವಿಶೇಷ ಅಧಿವೇಶನವನ್ನು ಬಹಿಷ್ಕರಿಸಲು ಪ್ರತಿಪಕ್ಷಗಳು ನಿರ್ಧರಿಸಿವೆ ಎಂದು ಮೂಲಗಳು ತಿಳಿಸಿವೆ.
 
ಕಾಂಗ್ರೆಸ್, ಡಿಎಂಕೆ, ಟಿಎಂಸಿ ಸೇರಿದಂತೆ ಒಟ್ಟು 17 ಪಕ್ಷಗಳು ವಿಶೇಷ ಅಧಿವೇಶನ ಬಹಿಷ್ಕರಿಸಲು ಅಂತಿಮ ತೀರ್ಮಾನ ತೆಗೆದುಕೊಂಡಿವೆ.
 
ಕೇಂದ್ರ ಸರಕಾರ ತರಾತುರಿಯಲ್ಲಿ ಜಿಎಸ್‌ಟಿ ಮಸೂದೆಯನ್ನು ಜಾರಿಗೊಳಿಸಲಾಗುತ್ತಿದೆ. ಜಿಎಸ್‌ಟಿ ಮಸೂದೆ ಜಾರಿ ವಿಶೇಷ ಅಧಿವೇಶನವನ್ನು ಕಾನೂನಿನ ಪ್ರಕಾರ ಪ್ರಥಮ ಪ್ರಜೆಯಾದ ರಾಷ್ಟ್ರಪತಿ ಉದ್ಘಾಟಿಸಬೇಕು. ಆದರೆ, ಪ್ರಧಾನಮಂತ್ರಿ ಉದ್ಘಾಟಿಸುತ್ತಿರುವುದರಿಂದ ಅಧಿವೇಶನವನ್ನು ಬಹಿಷ್ಕರಿಸಲಾಗಿದೆ ಎಂದು ಕಾಂಗ್ರೆಸ್ ತಿಳಿಸಿದೆ.
 
ಜಿಎಸ್‌ಟಿ ಜಾರಿಯಿಂದ ಬಡವರು, ಸಣ್ಣ ವ್ಯಾಪಾರಿಗಳ ಮೇಲೆ ಗಂಭೀರವಾದ ಪರಿಣಾಮ ಬೀರಲಿದೆ ಎಂದು ತೃಣಮೂಲ ಕಾಂಗ್ರೆಸ್ ಪಕ್ಷದ ನಾಯಕಿ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.     

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments