Webdunia - Bharat's app for daily news and videos

Install App

ಸಿಎಂ ಕೇಜ್ರಿವಾಲ್ ರಾಜೀನಾಮೆಗೆ ಹೆಚ್ಚಿದ ಒತ್ತಾಯ

Webdunia
ಸೋಮವಾರ, 8 ಮೇ 2017 (08:48 IST)
ನವದೆಹಲಿ: 2 ಕೋಟಿ ರೂ. ಲಂಚ ಸ್ವೀಕಾರಿಸಿದ್ದಾರೆಂಬ ಆರೋಪಕ್ಕೆ ಸಿಲುಕಿಕೊಂಡಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ರಾಜೀನಾಮೆಗೆ ಒತ್ತಾಯ ಹೆಚ್ಚುತ್ತಿದೆ.

 
ಎಎಪಿಯಿಂದ ವಜಾಗೊಂಡಿದ್ದ ಸಚಿವ ಕಪಿಲ್ ಮಿಶ್ರಾ ಸಿಎಂ ಕೇಜ್ರಿವಾಲ್ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಬಳಿಯಿಂದ 2 ಕೋಟಿ ರೂ. ಹಣ ಪಡೆಯುತ್ತಿರುವುದನ್ನು ತಾನೇ ನೋಡಿದ್ದೇನೆ ಎಂದು ಆರೋಪಿಸಿದ್ದರು.

ಈ ವಿಷಯ ದೆಹಲಿ ರಾಜಕೀಯದಲ್ಲಿ ಅಲ್ಲೋಲಕಲ್ಲೋಲ ಸೃಷ್ಟಿಸಿದ್ದು, ಭ್ರಷ್ಟಾಚಾರ ನಿರ್ಮೂಲನೆ ಹೆಸರು ಹೇಳಿಕೊಂಡು ಅಧಿಕಾರಕ್ಕೆ ಬಂದಿರುವ ಕೇಜ್ರಿವಾಲ್ ಮೇಲೆ ಭಾರೀ ಟೀಕೆಗಳಾಗುತ್ತಿವೆ. ಅಲ್ಲದೆ ಬಿಜೆಪಿ ಸಿಎಂ ರಾಜೀನಾಮೆಗೆ ಒತ್ತಾಯಿಸಿದೆ.

ಇನ್ನೊಂದು ಪಕ್ಷ ಕಾಂಗ್ರೆಸ್ ಪ್ರಕರಣದ ಬಗ್ಗೆ ಸಿಬಿಐ ತನಿಖೆಯಾಗಲಿ ಎಂದಿದೆ. ಆದರೆ ಎಎಪಿ ನಾಯಕರು ಮಾತ್ರ ತಮ್ಮ ನೇತಾರನ ಬೆನ್ನಿಗೆ ನಿಂತಿದ್ದಾರೆ. ಕೇಜ್ರಿವಾಲ್ ಇಂತಹ ಕೆಲಸವನ್ನು ಕನಸಿನಲ್ಲೂ ಮಾಡಲಾರರು ಎಂದೇ ಹೇಳಿಕೊಂಡು ಬರುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನಕ್ಕಾಗಿ ತೆರಳುತ್ತಿದ್ದ ಎಂಟು ಮಂದಿ ಭೀಕರ ರಸ್ತೆ ಅಪಘಾತದಲ್ಲಿ ಬಲಿ

ಷರತ್ತುಬದ್ಧ ಜಾಮೀನು ಪಡೆದ ಮಹೇಶ್‌ ಶೆಟ್ಟಿ ತಿಮರೋಡಿಗೆ ಮತ್ತೆ ಬಂಧನದ ಭೀತಿ

ಗಾಜಿಯಾಬಾದ್‌: ಬೀದಿ ನಾಯಿಗಳಿಗೆ ಊಟ ಹಾಕುತ್ತಿದ್ದ ಮಹಿಳೆಗೆ ಅಟ್ಟಾಡಿಸಿ ಹೊಡದ ವ್ಯಕ್ತಿ, Viral Video

ರಾಹುಲ್ ಗಾಂಧಿಯನ್ನು ಭೇಟಿಯಾದ ಕರ್ನಾಟಕದ ಟ್ಯಾಕ್ಸಿ ಚಾಲಕರಿಗೆ ಹೊಸ ಭರವಸೆ

ವಿದೇಶಿ ಶಕ್ತಿಗಳ ಕೈವಾಡವೂ ಅಡಗಿರುವ ಸಾಧ್ಯತೆ: ವಿಜಯೇಂದ್ರ

ಮುಂದಿನ ಸುದ್ದಿ
Show comments