Webdunia - Bharat's app for daily news and videos

Install App

ನಮ್ದೇ ಸರ್ಕಾರ ಈ ಬಾರಿಗೂ... ಇದಕ್ಕೆ ಕಾರಣ ಅದೊಂದೇ.....?

geetha
ಮಂಗಳವಾರ, 13 ಫೆಬ್ರವರಿ 2024 (19:40 IST)
ನವದೆಹಲಿ- ಎನ್‌ಡಿಎ ಕೂಟ ಮತ್ತೆ ಕೇಂದ್ರದಲ್ಲಿ ಅಧಿಕಾರಕ್ಕೆ ಬರುವ ವಿಶ್ವಾಸವನ್ನು ಕೇಂದ್ರ ಗೃಹಸಚಿವ ಅಮಿತ್‌ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ ಇದಕ್ಕಾಗಿ ಲೋಕಸಭಾ ಎಲೆಕ್ಷನ್ ಎದುರಾಗುವ ಮುನ್ನವೇ ಸಿಎಎ ಆಕ್ಟ್ ಜಾರಿಗೆ ತರಬೇಕೆನ್ನುವುದು ಬಿಜೆಪಿಯ ಗುರಿ ಆಗಿದೆ. ಇದಕ್ಕಾಗಿ ಸಿದ್ದತೆಗಳು ಆಗ್ತಾ ಇವೆ ಕೂಡ ಈ ಬಾರಿ ಬಿಜೆಪಿಗೆ ೩೭೦ ಸ್ಥಾನ ಬರುತ್ತೆ ಅಂದಿರುವ ಅಮಿತ್‌ಶಾ ಹೇಳಿಕೆಗೆ ಸ್ವತಃ ಅವರೇ ಉತ್ತರವನ್ನು ಕೊಟ್ಟಿದ್ದಾರೆ ಕೂಡ ದೆಹಲಿಯಲ್ಲಿ ನಡೆದ ಜಾಗತಿಕ ವ್ಯಾಪಾರ ಶೃಂಗಸಭೆಯಲ್ಲಿ ಮಾತನಾಡಿದ ಅಮಿತ್ ಶಾ ಬಿಜೆಪಿಯೂ ಆರ್ಟಿಕಲ್ ೩೭೦ ರದ್ದುಗೊಳಿಸಿದೆ. ಹಾಗಾಗಿ ೩೭೦ ಸೀಟುಗಳು ಬಿಜೆಪಿಗೆ ಬಂದ್ರೆ, ಎನ್‌ಡಿಎಗೆ ೪೦೦ ಸ್ಥಾನಗಳು ಸಿಗಲಿವೆ ಅಂತ ಹೇಳಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆಶಿಗೆ ಕ್ಯಾರೇ ಎನ್ನದ ಸಿದ್ದು, ಭುಗಿಲೆದ್ದ ಕಾಂಗ್ರೆಸ್ ಅಂತಃಕಲಹ, ಸೆಪ್ಟೆಂಬರ್‌ನಲ್ಲಿ ಮುಹೂರ್ತ ಫಿಕ್ಸ್: ಬಿಜೆಪಿ

ರಾಜ್ಯದ ಸಣ್ಣ ವ್ಯಾಪಾರಸ್ಥರ ಹಿತರಕ್ಷಣೆಗೆ ಬಿಜೆಪಿ ಸಹಾಯವಾಣಿ - ಛಲವಾದಿ ನಾರಾಯಣಸ್ವಾಮಿ

ಡಿಕೆಶಿ ಕುರ್ಚಿ ಕಸಿದುಕೊಳ್ಳುವ ದುಸ್ಸಾಹಸಕ್ಕೆ ಕೈಹಾಕಿದರೆ ಮನೆಯಲ್ಲಿ ಕೂರಿಸುವ ಎಚ್ಚರಿಕೆ ಕೊಟ್ರಾ ಸಿದ್ದರಾಮಯ್ಯ: ಆರ್ ಅಶೋಕ್‌

ಆರ್‌ಸಿಬಿ ಕಾಲ್ತುಳಿತ ಪ್ರಕರಣ, ಅಮಾಯಕರ ಕುಟುಂಬಕ್ಕೆ ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲಲ್ಲ: ಆರ್‌ ಅಶೋಕ್‌

ತುರ್ತು ನಿರ್ವಹಣಾ ಕಾಮಗಾರಿ: ಬೆಂಗಳೂರಿನ ಈ ಭಾಗದಲ್ಲಿ ಜು.21, 22ರಂದು ವಿದ್ಯುತ್ ವ್ಯತ್ಯಯ

ಮುಂದಿನ ಸುದ್ದಿ
Show comments