Webdunia - Bharat's app for daily news and videos

Install App

ಬಂಗಾಳದ ಹುಲಿ ಗಂಗೂಲಿ ಕಂಚಿನ ಪ್ರತಿಮೆ ಅನಾವರಣ

Webdunia
ಸೋಮವಾರ, 17 ಜುಲೈ 2017 (06:39 IST)
ಕೊಲ್ಕತ್ತಾ:ಬಂಗಾಳದ ಹುಲಿ ಎಂದೇ ಖ್ಯಾತಿ ಪಡೆದಿರುವ ಭಾರತ ಕ್ರಿಕೆಟ್ ತಂಡದ ಯಶಸ್ವಿ ನಾಯಕರಲ್ಲಿ ಒಬ್ಬರಾಗಿರುವ ಸೌರವ್ ಗಂಗೂಲಿ ಅವರ ಕಂಚಿನ ಪ್ರತಿಮೆಯನ್ನು ಅವರ ತವರು ನೆಲದಲ್ಲಿ ಅನಾವರಣಗೊಳಿಸಲಾಯಿತು.
 
ಪಶ್ಚಿಮ ಬಂಗಾಳದ ದಕ್ಷಿಣ ದಿನಾಜ್ ಪುರ ಜಿಲ್ಲೆಯ ಬಿಕಾಶ್ ಮೈದಾನದಲ್ಲಿ ಎಂಟು ಅಡಿ ಎತ್ತರದ ದಾದಾ ಕಂಚಿನ ಪ್ರತಿಮೆ ನಿರ್ಮಾಣಮಾಡಲಾಗಿದೆ. ಈ ಪ್ರತಿಮೆಯನ್ನು ಸ್ವತ: ಗಂಗೂಲಿ ಲೋಕಾರ್ಪಣೆ ಮಾಡಿದರು. ಈ ವೆಳೆ ಅವರ ಅಭಿಮಾನಿಗಳು ದಾದಾ ದಾದಾ ಎಂದು ಜೈಕಾರ ಕೂಗಿ ಸಂಭ್ರಮಿಸಿದರು.
 
ಪ್ರತಿಮೆಯ ಬದಿಯಲ್ಲಿ ನಿಂತು ನಗು ಮುಖದೊಂದಿಗೆ ಫೋಟೋ ತೆಗೆಸಿಕೊಂಡಿರುವ ಗಂಗೂಲಿ, ನನ್ನಂತೆಯೇ ಕಾಣಿಸುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ.
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments