ಫಲಿತಾಂಶ ಬಿಜೆಪಿ ಆಡಳಿತಕ್ಕೆ ಸಿಕ್ಕ ಜನಮನ್ನಣೆ : ಜಗದೀಶ್ ಶೆಟ್ಟರ್

Webdunia
ಶುಕ್ರವಾರ, 11 ಮಾರ್ಚ್ 2022 (07:43 IST)
ಬೆಂಗಳೂರು : ಪಂಚರಾಜ್ಯ ಚುನಾವಣೆ ಫಲಿತಾಂಶ ಬಿಜೆಪಿ ಆಡಳಿತಕ್ಕೆ ಸಿಕ್ಕ ಜನಮನ್ನಣೆಯಾಗಿದೆ.

ಭರ್ಜರಿ ಬಹುಮತದೊಂದಿಗೆ ಉತ್ತರ ಪ್ರದೇಶದಲ್ಲಿ ಬಿಜೆಪಿ ಮತ್ತೆ ಅಧಿಕಾರ ಹಿಡಿಯಲಿದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸಂತೋಷ ವ್ಯಕ್ತಪಡಿಸಿದರು.

ಪಂಚರಾಜ್ಯ ಚುನಾವಣೆ ಫಲಿತಾಂಶ ಕುರಿತು ಮಾತನಾಡಿದ ಅವರು, ಸಮಾಜವಾದಿ ಪಕ್ಷವನ್ನು ಜನರು ಸಂಪೂರ್ಣವಾಗಿ ನಂಬಿಲ್ಲ. ಮಣಿಪುರ, ಉತ್ತರಾಖಂಡ ಹಾಗೂ ಗೋವಾ ರಾಜ್ಯಗಳಲ್ಲಿ ಕೂಡ ಬಿಜೆಪಿ ಅಧಿಕಾರದ ಗದ್ದುಗೆ ಏರಲಿದೆ.

ಕಾಂಗ್ರೆಸ್ ಪಕ್ಷ ಅವನತಿಯ ಘಟ್ಟ ತಲುಪಿದೆ. ಐದು ರಾಜ್ಯಗಳಲ್ಲಿಯೂ ಕೈ ಹೀನಾಯ ಸೋಲು ಕಂಡಿದೆ. ಕಾಂಗ್ರೆಸ್ ಬಿಜೆಪಿಗೆ ರಾಷ್ಟ್ರ ಹಾಗೂ ರಾಜ್ಯಮಟ್ಟದಲ್ಲೂ ಕೂಡ ಪರ್ಯಾಯ ಪಕ್ಷವಲ್ಲ ಎಂದು ಸಾಬೀತು ಆಗಿದೆ.

ಮತದಾರ ಪ್ರಭುಗಳು ಕಾಂಗ್ರೆಸ್ ಪಕ್ಷದ ಅಧ್ಯಕ್ಷತೆ, ವಂಶಪಾರಂಪರ್ಯ ರಾಜಕೀಯಕ್ಕೆ ತಕ್ಕ ಪಾಠ ಕಲಿಸಿದ್ದಾರೆ ಎಂದು ಟೀಕಿಸಿದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಡ್‌ನೈಟ್ ಹಂಚಿಕೊಂಡ ವಿಡಿಯೋಗೆ ಸಿಕ್ಕಾ ಪ್ರತಿಕ್ರಿಯೆಗೆ ಪ್ರಧಾನಿ ಮೋದಿ ಥ್ಯಾಂಕ್ಸ್‌

ಪ್ರಶ್ನೆ ಪತ್ರಿಕೆ ಸೋರಿಕೆ ತಡೆಗೆ ಕಠಿಣ ಕಾನೂನು, ತಿಳಿದುಕೊಳ್ಳಬೇಕಾದ ಅಂಶ ಇಲ್ಲಿದೆ

NEET ಪ್ರಶ್ನೆಪತ್ರಿಕೆ ವಿವಾದ: 47ಅಧಿಕಾರಿಗಳ ವಜಾ, ಮಹತ್ವದ ಬೆಳವಣಿಗೆ

ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಮಾಡಲು ನಿಜ ಕಾರಣವೇನು: ಶಾಕಿಂಗ್ ವಿಡಿಯೋ ಬಿಡುಗಡೆ ಮಾಡಿದ ದೆಹಲಿ ಪೊಲೀಸರು

ಟಾಟಾ ಸುಮೋ ಮೇಲೆ ಬಿದ್ದ ಬೃಹತ್ ಬಂಡೆಗಳು, 13ಮಂದಿ ಸಾವು

ಮುಂದಿನ ಸುದ್ದಿ
Show comments