Webdunia - Bharat's app for daily news and videos

Install App

ಐಸಿಸ್ ಉಗ್ರರು ನರಕದ ನಾಯಿಗಳು, 100 ತುಂಡಾಗಿಸುತ್ತೇವೆ: ಓವೈಸಿ

Webdunia
ಸೋಮವಾರ, 11 ಜುಲೈ 2016 (16:35 IST)
ಅಪಾಯಕಾರಿ ಉಗ್ರ ಸಂಘಟನೆ ಐಸಿಸ್ ವಿರುದ್ಧ ಎಐಎಮ್ಐಎಮ್ ನಾಯಕ ಅಸಾದುದ್ದೀನ್ ಓವೈಸಿ ಮತ್ತೆ ಗುಡುಗಿದ್ದಾರೆ. ಹೈದರಾಬಾದ್‌ನಲ್ಲಿ ಪಕ್ಷದ ಕಾರ್ಯಾಲಯ ಆಯೋಜಿಸಿದ್ದ ಜಲ್ಸಾದಲ್ಲಿ ಮಾತನ್ನಾಡುತ್ತಿದ್ದ ಅವರು ಐಸಿಸ್ ಸಂಘಟನೆ ಉಗ್ರರು ನರಕದ ನಾಯಿಗಳು. ಅವರ ನಾಯಕರನ್ನು 100 ತುಂಡುಗಳಾಗಿ ಕತ್ತರಿಸಿ ಹಾಕಬೇಕು ಎಂದು ಕಿಡಿಕಾರಿದ್ದಾನೆ.
 
ಐಸಿಸ್ ಎನ್ನುವುದು ಸುಳ್ಳು. ಈ ಸೈನ್ಯ ರಚನೆಯಾಗಿರುವುದು ಕೇವಲ ನರಕದ ನಾಯಿಗಳಿಗಾಗಿ. ನೀವು ನಮ್ಮ ಕೈಗೆ ಸಿಕ್ಕಾಗ 100 ತುಂಡುಗಳಾಗಿ ಕತ್ತರಿಸಿ ಹಾಕುತ್ತೇವೆ. ನಿಮ್ಮ ಪ್ರೀತಿಪಾತ್ರರಿಗೆ ಎಲುಬು ಸಹ ಸಿಹುವುದಿಲ್ಲ ಎಂದು ಓವೈಸಿ ಎಚ್ಚರಿಕೆ ನೀಡಿದ್ದಾರೆ. 
 
ಐಸಿಸ್‌ ಮನುಕುಲಕ್ಕೆ ಮಾರಕವಾಗಿದೆ. ಮುಸ್ಲಿಮ್‌ ಯುವಕರು ಇದರ ಬೋನಿಗೆ ಬೀಳಕೂಡದು. ಐಸಿಸ್‌ ಉಗ್ರರು ಇಸ್ಲಾಮ್‌ಗೆ ಸಂಬಂಧಿಸಿದವರೇ ಅಲ್ಲ. ಮುಸ್ಲಿಮರೆಲ್ಲರೂ ಒಗ್ಗೂಡಿ ಈ ಐಸಿಸ್‌ ಅನ್ನು ಕೊನೆಗೊಳಿಸಬೇಕು ಎಂದು ಅವರು ಕರೆ ನೀಡಿದ್ದಾರೆ.
 
ಇದೇ ಓವೈಸಿ ಕೆಲ ದಿನಗಳ ಹಿಂದೆ ಐಸಿಸ್ ಜತೆ ಸಂಪರ್ಕ ಹೊಂದಿದ್ದಾರೆ ಎಂಬ ಆರೋಪದ ಮೇಲೆ ಎನ್ಐಎಯಿಂದ ಬಂಧಿಸಲ್ಪಟ್ಟಿರುವ ಯುವಕರಿಗೆ ನಮ್ಮ ಪಕ್ಷ ಕಾನೂನಾತ್ಮಕ ಸಹಾಯ ಮಾಡಲು ಸಿದ್ಧ ಎಂದು ಹೇಳುವುದರ ಮೂಲಕ ವಿವಾದಕ್ಕೆ ಕಾರಣವಾಗಿದ್ದರು. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments