ಕೆಂಪುಕೋಟೆ ಕಟ್ಟಿದವರೂ ದ್ರೋಹಿಗಳೇ… ಪ್ರಧಾನಿ ಧ್ವಜ ಹಾರಿಸುವುದು ನಿಲ್ಲಿಸುವರೇ: ಓವೈಸಿ

Webdunia
ಮಂಗಳವಾರ, 17 ಅಕ್ಟೋಬರ್ 2017 (09:16 IST)
ನವದೆಹಲಿ: ತಾಜ್ ಮಹಲ್ ಕಟ್ಟಿದವರು ದ್ರೋಹಿಗಳು. ಹಾಗಿದ್ದರೆ ಕೆಂಪು ಕೋಟೆಯನ್ನೂ ಸಹ ದ್ರೋಹಿಗಳೇ ನಿರ್ಮಿಸಿದ್ದು. ಪ್ರಧಾನಿ ಮೋದಿ ಕೆಂಪುಕೋಟೆಯಲ್ಲಿ ತಿರಂಗ ಹಾರಿಸುವುದನ್ನು ನಿಲ್ಲಿಸುತ್ತಾರೆಯೇ ಎಂದು ಎಐಎಂಐಎಂಎಸ್‌ ಅಧ್ಯಕ್ಷ ಅಸಾದುದ್ದೀನ್‌ ಓವೈಸಿ ಪ್ರಶ್ನಿಸಿದ್ದಾರೆ.

ದ್ರೋಹಿಗಳು ಕೆಂಪುಕೋಟೆಯನ್ನೂ ನಿರ್ಮಿಸಿದ್ದಾರೆ. ಹಾಗಾದ್ರೆ ಪ್ರಧಾನಿ ಮೋದಿ ಕೆಂಪುಕೋಟೆಯಲ್ಲಿ ಧ್ವಜ ಹಾರಿಸುವುದನ್ನು ನಿಲ್ಲಿಸುತ್ತಾರೆಯೇ ಎಂದು ಟ್ವೀಟ್‌ ಮಾಡಿದ್ದಾರೆ. ದೇಶ ಮತ್ತು ವಿದೇಶದ ಪ್ರವಾಸಿಗರಿಗೆ ತಾಜ್‌ಮಹಲ್‌ಗೆ ಭೇಟಿ ನೀಡದಂತೆ ಪ್ರಧಾನಿ ಮೋದಿ ಹಾಗೂ ಉತ್ತರ ಪ್ರದೇಶ ಸಿಎಂ ಯೋಗಿ ಹೇಳುತ್ತಾರಾ ಎಂದು ಪ್ರಶ್ನಿಸಿದ್ದಾರೆ.

ಇತ್ತೀಚೆಗೆ ಉತ್ತರ ಪ್ರದೇಶ ಸರ್ಧಾನಾ ಕ್ಷೇತ್ರದ ಬಿಜೆಪಿ ಶಾಸಕ ಸಂಗೀತ್‌ ಸೋಮ್‌, ತಾಜ್‌ಮಹಲ್‌ ಭಾರತದ ಇತಿಹಾಸದಲ್ಲಿಯೇ ಕಪ್ಪುಚುಕ್ಕೆ. ತಾಜ್‌ಮಹಲ್‌ ಕಟ್ಟಿದವರು ದ್ರೋಹಿಗಳು. ತಾಜ್ ಗೆ ಭಾರತೀಯ ಇತಿಹಾಸದಲ್ಲಿ ಯಾವುದೇ ಸ್ಥಾನವಿಲ್ಲ. ನಾವು ಇತಿಹಾಸವನ್ನು ಬದಲಿಸುತ್ತೇವೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಟನೆಲ್ ರೋಡ್ ಹೆಸರಲ್ಲಿ ಜನರ ಜೀವದ ಜೊತೆ ಚೆಲ್ಲಾಟ ಬೇಡ: ಶೋಭಾ ಕರಂದ್ಲಾಜೆ ಎಚ್ಚರಿಕೆ

ಬೆಂಗಳೂರು ಸುರಂಗ ರಸ್ತೆ ನೆಪದಲ್ಲಿ ದುಡ್ಡು ಹೊಡೆಯುವ ಸ್ಕೀಮ್: ಆರ್ ಅಶೋಕ್

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಬಿಹಾರ ಚುನಾವಣೆ ನ್ಯಾಯವಾಗಿ ನಡೆದಿಲ್ಲ ಎಂದ ರಾಹುಲ್ ಗಾಂಧಿ: ವಿದೇಶದಲ್ಲಿ ಕೂತು ನೆಪ ಹೇಳ್ತೀರಿ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments