Webdunia - Bharat's app for daily news and videos

Install App

ಗುದನಾಳಕ್ಕೆ ಏರ್ ಪಂಪ್ ಮಾಡಿ ನೌಕರನ ಹತ್ಯೆ

Webdunia
ಭಾನುವಾರ, 27 ಡಿಸೆಂಬರ್ 2020 (10:27 IST)
ನವದೆಹಲಿ: 40 ವರ್ಷದ ನೌಕರನನ್ನು ಆತನ ಮಾಲಿಕ ಗುದನಾಳಕ್ಕೆ ಏರ್ ಪಂಪ್ ಮಾಡಿ ಹತ್ಯೆ ಮಾಡಿದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.


ಕೂಲಿಯಾಳಾಗಿ ಕೆಲಸ ಮಾಡುತ್ತಿದ್ದ ನೌಕರ ಡಿಸೆಂಬರ್ 8 ರಂದು ಮಾಲಿಕನ ಬಳಿ ಕೂಲಿ ನೀಡುವಂತೆ ಕೇಳಿದ್ದ. ಈ ಸಂಬಂಧ ಮಾಲಿಕ ಆತನನ್ನು ಇತರ ಮೂವರು ನೌಕರ ಸಹಾಯದಿಂದ ಬಲವಂತವಾಗಿ ಹಿಡಿದಿಟ್ಟುಕೊಂಡು ಗುದನಾಳಕ್ಕೆ ಕಂಪ್ರೆಷರ್ ಮೂಲಕ ಏರ್ ಪಂಪ್ ಮಾಡಿ ಹತ್ಯೆ ಮಾಡಿದ್ದಾನೆ. ಇದರಿಂದ ಅಸ್ವಸ್ಥಗೊಂಡಿದ್ದ ಆತನನ್ನು ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದರು. ಈ ವೇಳೆ ಈತ ತನ್ನ ಮೇಲಾದ ದೌರ್ಜನ್ಯವನ್ನು ಹೇಳಿಕೊಂಡಿದ್ದ. ಬಳಿಕ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದ. ಬಳಿಕ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments