Webdunia - Bharat's app for daily news and videos

Install App

ಕೇಂದ್ರ ಸರ್ಕಾರಕ್ಕೆ ಸವಾಲು ಹಾಕಿದ ಓವೈಸಿ

Webdunia
ಭಾನುವಾರ, 16 ಫೆಬ್ರವರಿ 2020 (10:45 IST)
ಕಲಬುರಗಿ : ನಿಮಗೆ ಧೈರ್ಯವಿದ್ದರೆ ನನ್ನನ್ನು ಜೈಲಿಗೆ ಕಳುಹಿಸಿ ಎಂದು ಎಐಎಂಐಎಂ ಮುಖಂಡ ಅಸಾದುದ್ದೀನ್ ಓವೈಸಿ ಕೇಂದ್ರ ಸರ್ಕಾರಕ್ಕೆ ಸವಾಲು ಹಾಕಿದ್ದಾರೆ.


ಕಲಬುರಗಿಯಲ್ಲಿ ನಡೆದ ಕಾರ್ಯಕ್ರವೊಂದರಲ್ಲಿ ಮಾತನಾಡಿದ ಅವರು, ಪೌರತ್ವ ಜಾರಿ ಮಾಡುವ ಮೂಲಕ ಮುಸ್ಲಿಂರ ಮೇಲೆ ಷಡ್ಯಂತ ನಡೆಸಲಾಗುತ್ತಿದೆ. ನಾವು ಜೀವಂತವಿರಬೇಕೆಂದರೆ ಸಂಘರ್ಷ ಅನಿವಾರ್ಯ. ಮೋದಿ, ಶಾ, ಆರ್ ಎಸ್ ಎಸ್ ಗೆ ಹೆದರುವ ಅವಶ್ಯಕತೆಯಿಲ್ಲ ಎಂದು ಹೇಳಿದ್ದಾರೆ.


ಹಾಗೇ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಮುಸ್ಲಿಂರನ್ನು ಹಾಳು ಮಾಡಿದ್ದೆ ಕಾಂಗ್ರೆಸ್ ಪಕ್ಷ, ತನ್ನ ಮತ ಬ್ಯಾಂಕ್ ಗಾಗಿ ನಮ್ಮನ್ನು ಬಳಸಿಕೊಂಡು ಬಿಸಾಡಿದ್ದು, ಈಗ ಏನೂ ಮಾಡಲಾರದ ಅಸಹಾಯಕತೆಯಲ್ಲಿದೆ ಎಂದು ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

ವಿಶ್ವ ದಾಖಲೆ ಬರೆದ ಕಾಂಗ್ರೆಸ್ ಶಕ್ತಿ ಯೋಜನೆ: ಸಿಎಂ ಸಿದ್ದರಾಮಯ್ಯ ಫುಲ್ ಖುಷ್

ಮಲೆ ಮಹದೇಶ್ವರದಲ್ಲಿ ಐದು ಹುಲಿಗಳು ಸಾವನ್ನಪ್ಪಿದ ಪ್ರದೇಶದಲ್ಲೇ ಮತ್ತೊಂದು ಆಘಾತಕಾರಿ ಘಟನೆ

ಸಂಕಷ್ಟಕ್ಕೆ ಬಾರದ ಸಿದ್ದರಾಮಯ್ಯನವರು ಬೆಳಗಾವಿಗೆ ಬಿರಿಯಾನಿ ತಿನ್ನಲು ಬರುತ್ತಿದ್ದಾರೆ: ಅಶೋಕ

ಗುತ್ತಿಗೆದಾರರ ಪತ್ರ ಓದಿ ನಿಮಗೆ ನಾಚಿಕೆ ಆಗಲಿಲ್ಲವೇ: ಸಿ.ಟಿ.ರವಿ

ಮುಂದಿನ ಸುದ್ದಿ
Show comments