ಪೌರತ್ವ ತಿದ್ದುಪಡಿ ಮಸೂದೆ ಪ್ರತಿಯನ್ನು ಹರಿದು ಹಾಕಿದ ಓವೈಸಿ. ಕಾರಣವೇನು ಗೊತ್ತಾ?

Webdunia
ಮಂಗಳವಾರ, 10 ಡಿಸೆಂಬರ್ 2019 (06:54 IST)
ನವದೆಹಲಿ : ಲೋಕಸಭೆಯಲ್ಲಿ ಮಂಡಿಸಲಾದ ಪೌರತ್ವ ತಿದ್ದುಪಡಿ ಮಸೂದೆಯನ್ನು ಎಐಎಂಐಎಂ ನಾಯಕ ಅಸಾದುದ್ವಿನ್  ಓವೈಸಿ ಆಕ್ರೋಶದಿಂದ ಹರಿದುಹಾಕಿ ಚರ್ಚೆಗೆ ಕಾರಣರಾಗಿದ್ದಾರೆ.



ಪೌರತ್ವ ತಿದ್ದುಪಡಿ ಮಸೂದೆಯನ್ನು ಸೋಮವಾರ ನಡೆದ ಲೋಕಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ ಮಂಡಿಸಿದ್ದು, ಇದು ಪಾಸ್ ಕೂಡ ಆಗಿತ್ತು. ಆದರೆ ಎಐಎಂಐಎಂ ನಾಯಕ ಅಸಾದುದ್ವಿನ್  ಓವೈಸಿ ಈ ಮಸೂದೆಯ ಮೂಲಕ ಭಾರತವನ್ನು ವಿಭಾಗಿಸಲಾಗುತ್ತಿದೆ. ಹೀಗಾಗಿ  ಈ ಮಸೂದೆಯನ್ನು ಹರಿದು ಹಾಕುವುದಾಗಿ ಹೇಳಿ ಪ್ರತಿಯನ್ನು ಎಲ್ಲರ ಸಮ್ಮುಖದಲ್ಲಿ ಹರಿದುಹಾಕಿದ್ದಾರೆ.


ಬಿಜೆಪಿ ಸರ್ಕಾರ ದೇಶದಲ್ಲಿ ಮುಸ್ಲಿಮರನ್ನು ಅಂಚಿನಲ್ಲಿರಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ, ಈ ಮಸೂದೆ ಸಂವಿಧಾನದ ವಿರುದ್ಧವಾಗಿದೆ. ಇದು ಮುಸ್ಲಿಮರನ್ನು ದೇಶದ ಪೌರತ್ವರಹಿತರನ್ನಾಗಿ ಮಾಡುವ ಪಿತೂರಿ ಎಂದು ಅವರು ಆರೋಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದಲ್ಲಿ ಮೊದಲ ಬಾರಿಗೆ ಗೆಲುವಿಗೆ ಪ್ರಧಾನಿ ಮೋದಿಗೆ ಖುಷಿಯೋ ಖುಷಿ

ಜನವರಿ 6 ಕ್ಕೆ ಡಿಕೆ ಶಿವಕುಮಾರ್ ಸಿಎಂ: ಇಕ್ಬಾಲ್ ಹುಸೇನ್ ಮಾತಿಗೆ ಡಿಕೆಶಿ ಹೇಳಿದ್ದೇನು

ತಿರುವನಂತಪುರಂನಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು

ಕಾಂಗ್ರೆಸ್ಸಿಗೆ ಯತೀಂದ್ರ ಹೈಕಮಾಂಡ್ ಆಗಿದ್ದಾರಾ: ವಿಜಯೇಂದ್ರ

ಡಿಕೆ ಶಿವಕುಮಾರ್ ಸಿಎಂ ಆಗುವ ದಿನಾಂಕ ಫಿಕ್ಸ್: ಸ್ಪೋಟಕ ಹೇಳಿಕೆ ನೀಡಿದ ಆಪ್ತ ಶಾಸಕ

ಮುಂದಿನ ಸುದ್ದಿ
Show comments