Webdunia - Bharat's app for daily news and videos

Install App

ಕೊನೆಗೂ ಬೇಲ್ ಸಿಕ್ತು! ಪಿ ಚಿದಂಬರಂಗೆ ಬಿಗ್ ರಿಲೀಫ್

Webdunia
ಬುಧವಾರ, 4 ಡಿಸೆಂಬರ್ 2019 (11:11 IST)
ನವದೆಹಲಿ: ಐಎನ್ ಎಕ್ಸ್ ಮೀಡಿಯಾ ಹಗರಣದಲ್ಲಿ ಬಂಧಿತರಾಗಿದ್ದ ಮಾಜಿ ವಿತ್ತ ಸಚಿವ ಪಿ ಚಿದಂಬರಂ ಸುಪ್ರೀಂಕೋರ್ಟ್ ಜಾಮೀನು ಮಂಜೂರು ಮಾಡಿದೆ.


ಆಗಸ್ಟ್ 21 ರಂದು ಸಿಬಿಐ ಚಿದಂಬರಂ ಅವರನ್ನು ಬಂಧಿಸಿತ್ತು. ಆದರೆ ಇದುವರೆಗೆ ಅವರಿಗೆ ಜಾಮೀನು ಸಿಕ್ಕಿರಲಿಲ್ಲ. ಹೀಗಾಗಿ ಕಳೆದ ಎರಡು ತಿಂಗಳಿನಿಂದ ತಿಹಾರ್ ಜೈಲು ವಾಸ ಅನುಭವಿಸುತ್ತಿದ್ದರು.

ಇದೀಗ ಸುಪ್ರೀಂಕೋರ್ಟ್ ಜಾಮೀನು ಅರ್ಜಿಯ ವಿಚಾರಣೆ ನಡೆಸಿ ತೀರ್ಪು ಪ್ರಕಟಿಸಿದ್ದು, 2 ಲಕ್ಷ ರೂ. ಬಾಂಡ್ ಮತ್ತು ಎರಡು ಶ್ಯೂರಿಟಿಗಳೊಂದಿಗೆ ಜಾಮೀನು ನೀಡಿದೆ. ಆದರೆ ಕೋರ್ಟ್ ಒಪ್ಪಿಗೆಯಿಲ್ಲದೇ ವಿದೇಶ ಪ್ರಯಾಣ ಬೆಳೆಸುವಂತಿಲ್ಲ ಎಂದು ಷರತ್ತು ವಿಧಿಸಿದೆ. ಅಂತೂ 100 ದಿನಗಳ ತಿಹಾರ್ ಜೈಲು ವಾಸ ಕೊನೆಯಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments