Webdunia - Bharat's app for daily news and videos

Install App

ಭಾರತದ ಆರ್ಥಿಕತೆ ಎಂದರೆ ಮೂರು ಟಯರ್ ಪಂಕ್ಷರ್ ಆದ ಕಾರು ಇದ್ದಂತೆ: ಪಿ ಚಿದಂಬರಂ ಟೀಕೆ

Webdunia
ಸೋಮವಾರ, 4 ಜೂನ್ 2018 (09:32 IST)
ನವದೆಹಲಿ: ಭಾರತದ ಪ್ರಸಕ್ತ ಆರ್ಥಿಕತೆ ಹೇಗಿದೆ ಎಂದರೆ ಮೂರು ಟಯರ್ ಪಂಕ್ಚರ್ ಆದ ಕಾರಿದ್ದಂತೆ ಇದೆ ಎಂದು ಮಾಜಿ ವಿತ್ತ ಸಚಿವ, ಕಾಂಗ್ರೆಸ್ ನಾಯಕ ಪಿ ಚಿದಂಬರಂ ಟೀಕಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು ‘ಖಾಸಗಿ ಬಂಡವಾಳಶಾಹಿತ್ವ, ಖಾಸಗಿ ಬಳಕೆ, ರಫ್ತು ಮತ್ತು ಸರ್ಕಾರದ ವೆಚ್ಚ ಎಂಬುದು ಆರ್ಥಿಕತೆಯ ನಾಲ್ಕು ಚಕ್ರಗಳಿದ್ದಂತೆ. ಒಂದೋ ಎರಡೋ ಚಕ್ರ ಹಾಳಾಗಿದ್ದರೆ ಆರ್ಥಿಕತೆ ನಿಧಾನವಾಗಬಹುದು. ಆದರೆ ನಮ್ಮ ಈಗಿನ ಪರಿಸ್ಥಿತಿಯಲ್ಲಿ ಮೂರು ಚಕ್ರ ಕೆಟ್ಟು ನಿಂತಿದೆ’ ಎಂದು ಚಿದಂಬರಂ ಲೇವಡಿ ಮಾಡಿದ್ದಾರೆ.

ಈ ಹುಳುಕು ಸರಿದೂಗಿಸಲೆಂದೇ ಕೇಂದ್ರ ಪೆಟ್ರೋಲ್, ಡೀಸೆಲ್, ಮತ್ತು ಇತರ ಇಂಧನಗಳ ಬೆಲೆ ಹೆಚ್ಚಳ ಮಾಡುತ್ತಿದೆ ತೆರಿಗೆ ರೂಪದಲ್ಲಿ ಜನ ಸಾಮಾನ್ಯರ ಮೇಲೆ ಹೊರೆ ಹಾಕುತ್ತಿದೆ ಎಂದು ಅವರು ಟೀಕಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments